ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

Published : Oct 03, 2021, 10:46 AM IST

ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  

ಬೆಂಗಳೂರು (ಅ. 03): ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. 

ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್‌ ಲಸಿಕೆ ನೀಡಿರುವುದು, ಕೊರೋನೋತ್ತರ ತಪಾಸಣೆ ಸೇರಿದಂತೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!