ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

Published : Oct 03, 2021, 10:46 AM IST

ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  

ಬೆಂಗಳೂರು (ಅ. 03): ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. 

ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್‌ ಲಸಿಕೆ ನೀಡಿರುವುದು, ಕೊರೋನೋತ್ತರ ತಪಾಸಣೆ ಸೇರಿದಂತೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!