ಆನಂದ್ ಸಿಂಗ್ ಹೊಸಪೇಟೆ ಶಾಸಕರ ಕಚೇರಿ ಓಪನ್, ಸಂಧಾನ ಸಕ್ಸಸ್.?

ಆನಂದ್ ಸಿಂಗ್ ಹೊಸಪೇಟೆ ಶಾಸಕರ ಕಚೇರಿ ಓಪನ್, ಸಂಧಾನ ಸಕ್ಸಸ್.?

Published : Aug 13, 2021, 03:06 PM ISTUpdated : Aug 13, 2021, 03:08 PM IST

- ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್

- ಇಂದು ಹೊಸಪೇಟೆ ಶಾಸಕರ ಕಚೇರಿ ಓಪನ್..!

- ಸಂಧಾನ ಸಕ್ಸಸ್ ಆಯ್ತಾ.?

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ ಆಗಿ ಹೇಳಿದ್ದರೂ, ಆನಂದ್ ಸಿಂಗ್ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದರು. ದೆಹಲಿಗೆ ಭೇಟಿ ನೀಡಿ ಹೈ ಕಮಾಂಡ್‌ ಜೊತೆ ಚರ್ಚೆಗೂ ಸಿದ್ಧತೆ ನಡೆಸಿದ್ದರು. ಇದೀಗ ಅಚ್ಚರಿ ಬೆಳವಣಿಗೆ ಎಂಬಂತೆ, ಇಂದು ಆನಂದ್ ಸಿಂಗ್ ಹೊಸಪೆಟೆ ಕಚೇರಿ ತೆರೆದಿದೆ. 

ಇನ್ನೊಂದು ಕಡೆ ಸಚಿವ ಸ್ಥಾನ ವಂಚಿತರು, ಅಸಮಾಧಾನಿತರ ಜೊತೆ ಚರ್ಚೆ ನಡೆಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಸ್ಟ್ 15 ರ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿದ್ಧಾರೆ. ಬಳಿಕವಾದರೂ ಅಸಮಾಧಾನ ಶಮನವಾಗುತ್ತಾ ಕಾದು ನೋಡಬೇಕಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?