ಆನಂದ್ ಸಿಂಗ್ ಹೊಸಪೇಟೆ ಶಾಸಕರ ಕಚೇರಿ ಓಪನ್, ಸಂಧಾನ ಸಕ್ಸಸ್.?

ಆನಂದ್ ಸಿಂಗ್ ಹೊಸಪೇಟೆ ಶಾಸಕರ ಕಚೇರಿ ಓಪನ್, ಸಂಧಾನ ಸಕ್ಸಸ್.?

Published : Aug 13, 2021, 03:06 PM ISTUpdated : Aug 13, 2021, 03:08 PM IST

- ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್

- ಇಂದು ಹೊಸಪೇಟೆ ಶಾಸಕರ ಕಚೇರಿ ಓಪನ್..!

- ಸಂಧಾನ ಸಕ್ಸಸ್ ಆಯ್ತಾ.?

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ ಆಗಿ ಹೇಳಿದ್ದರೂ, ಆನಂದ್ ಸಿಂಗ್ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದರು. ದೆಹಲಿಗೆ ಭೇಟಿ ನೀಡಿ ಹೈ ಕಮಾಂಡ್‌ ಜೊತೆ ಚರ್ಚೆಗೂ ಸಿದ್ಧತೆ ನಡೆಸಿದ್ದರು. ಇದೀಗ ಅಚ್ಚರಿ ಬೆಳವಣಿಗೆ ಎಂಬಂತೆ, ಇಂದು ಆನಂದ್ ಸಿಂಗ್ ಹೊಸಪೆಟೆ ಕಚೇರಿ ತೆರೆದಿದೆ. 

ಇನ್ನೊಂದು ಕಡೆ ಸಚಿವ ಸ್ಥಾನ ವಂಚಿತರು, ಅಸಮಾಧಾನಿತರ ಜೊತೆ ಚರ್ಚೆ ನಡೆಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಸ್ಟ್ 15 ರ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿದ್ಧಾರೆ. ಬಳಿಕವಾದರೂ ಅಸಮಾಧಾನ ಶಮನವಾಗುತ್ತಾ ಕಾದು ನೋಡಬೇಕಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!