Basanagouda Patil Yatnal ಅವ್ರ ಕಾಲ್ ಹಿಡ್ಕೊಂಡು ರಾಜೀನಾಮೆ ಕೊಡ್ಬೇಡಿ ಅಂತಾ ಬೇಡ್ಕೋತಾರೆ!

Basanagouda Patil Yatnal ಅವ್ರ ಕಾಲ್ ಹಿಡ್ಕೊಂಡು ರಾಜೀನಾಮೆ ಕೊಡ್ಬೇಡಿ ಅಂತಾ ಬೇಡ್ಕೋತಾರೆ!

Suvarna News   | Asianet News
Published : Mar 13, 2022, 07:26 PM IST

ಸೋನಿಯಾ, ರಾಹುಲ್ ಗಾಂಧಿ ರಾಜೀನಾಮೆ ವಿಚಾರ

ಅವರು ರಾಜೀನಾಮೆ ಕೊಡೋಕೆ ಸಿದ್ಧ ಇದ್ರೂ ಕಾಂಗ್ರೆಸ್ ನ ಇತರ ನಾಯಕರು ಬಿಡಲ್ಲ

ಅವರ ಕಾಲಿಗೆ ಬಿದ್ದು ನೀವೇ ಇರಿ ಅಂತಾ ಬೇಡ್ಕೋತಾರೆ ಎಂದ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು (ಮಾ.13): ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ(Five State Election) ಕಾಂಗ್ರೆಸ್ ಪಕ್ಷ (Congress Party) ದಯನೀಯ ಸೋಲು ಕಂಡ ಬೆನ್ನಲ್ಲೇ, ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗುವ ಸೂಚನೆಗಳು ಸಿಕ್ಕಿವೆ. ಅದರಂತೆ ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (Congress Working Committee) ಸಭೆ ಕೂಡ ನಡೆದಿದ್ದು, ನಾಲ್ವರು ಪ್ರಮುಖ ನಾಯಕರು ಗೈರಾಗಿದ್ದರು.

ಇದರ ನಡುವೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್ ಗಾಂಧಿ (Rahul Gandhi) ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿಗಳ ಬಗ್ಗೆ ಮಾತನಾಡಿದ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), "ಅವರೇನೋ ರಾಜೀನಾಮೆ ಕೊಡೋಕೆ ಸಿದ್ಧ ಇದ್ದಾರೆ. ಆದರೆ, ಕಾಂಗ್ರೆಸ್ ನ ಇತರ ನಾಯಕರೆಲ್ಲ ಅವರ ಕಾಲಿಗೆ ಬಿದ್ದು, ನೀವೇ ಈ ಹುದ್ದೆಯಲ್ಲಿರಿ ಅಂತಾ ಬೇಡ್ಕೋತಾರೆ' ಎಂದು ಟೀಕೆ ಮಾಡಿದ್ದಾರೆ. ಒಟ್ಟಾರೆ ಈ ರಾಜೀನಾಮೆ ವಿಚಾರ ಅನ್ನೋದೇ ನಾಟಕ. ಸೋನಿಯಾ, ರಾಹುಲ್, ಪ್ರಿಯಾಂಕಾ ಇವರಲ್ಲಿ ಯಾರೂ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದಾರೆ.

Election Result ಕಾಂಗ್ರೆಸ್ ನಾಯಕತ್ವ ಬದಲಾವಣೆ ಇಲ್ಲ, ಸೋನಿಯಾ ರಾಹುಲ್ ಅತ್ಯುನ್ನತ ನಾಯಕರು ಎಂದ ಸಿದ್ದರಾಯ್ಯ!
ಗಾಂಧಿ ಕುಟುಂಬದವರು ನಮಗೆ ಸ್ಟಾರ್ ಪ್ರಚಾರಕರು. ಅವರು ಭಾಷಣ ಮಾಡಿದ್ರೆ ನಮಗೆ ವೋಟ್ ಬೀಳುತ್ತೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಯತ್ನಾಳ್ ಲೇವಡಿ ಮಾಡಿದರು.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more