Basanagouda Patil Yatnal ಅವ್ರ ಕಾಲ್ ಹಿಡ್ಕೊಂಡು ರಾಜೀನಾಮೆ ಕೊಡ್ಬೇಡಿ ಅಂತಾ ಬೇಡ್ಕೋತಾರೆ!

Basanagouda Patil Yatnal ಅವ್ರ ಕಾಲ್ ಹಿಡ್ಕೊಂಡು ರಾಜೀನಾಮೆ ಕೊಡ್ಬೇಡಿ ಅಂತಾ ಬೇಡ್ಕೋತಾರೆ!

Suvarna News   | Asianet News
Published : Mar 13, 2022, 07:26 PM IST

ಸೋನಿಯಾ, ರಾಹುಲ್ ಗಾಂಧಿ ರಾಜೀನಾಮೆ ವಿಚಾರ

ಅವರು ರಾಜೀನಾಮೆ ಕೊಡೋಕೆ ಸಿದ್ಧ ಇದ್ರೂ ಕಾಂಗ್ರೆಸ್ ನ ಇತರ ನಾಯಕರು ಬಿಡಲ್ಲ

ಅವರ ಕಾಲಿಗೆ ಬಿದ್ದು ನೀವೇ ಇರಿ ಅಂತಾ ಬೇಡ್ಕೋತಾರೆ ಎಂದ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು (ಮಾ.13): ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ(Five State Election) ಕಾಂಗ್ರೆಸ್ ಪಕ್ಷ (Congress Party) ದಯನೀಯ ಸೋಲು ಕಂಡ ಬೆನ್ನಲ್ಲೇ, ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗುವ ಸೂಚನೆಗಳು ಸಿಕ್ಕಿವೆ. ಅದರಂತೆ ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (Congress Working Committee) ಸಭೆ ಕೂಡ ನಡೆದಿದ್ದು, ನಾಲ್ವರು ಪ್ರಮುಖ ನಾಯಕರು ಗೈರಾಗಿದ್ದರು.

ಇದರ ನಡುವೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್ ಗಾಂಧಿ (Rahul Gandhi) ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿಗಳ ಬಗ್ಗೆ ಮಾತನಾಡಿದ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), "ಅವರೇನೋ ರಾಜೀನಾಮೆ ಕೊಡೋಕೆ ಸಿದ್ಧ ಇದ್ದಾರೆ. ಆದರೆ, ಕಾಂಗ್ರೆಸ್ ನ ಇತರ ನಾಯಕರೆಲ್ಲ ಅವರ ಕಾಲಿಗೆ ಬಿದ್ದು, ನೀವೇ ಈ ಹುದ್ದೆಯಲ್ಲಿರಿ ಅಂತಾ ಬೇಡ್ಕೋತಾರೆ' ಎಂದು ಟೀಕೆ ಮಾಡಿದ್ದಾರೆ. ಒಟ್ಟಾರೆ ಈ ರಾಜೀನಾಮೆ ವಿಚಾರ ಅನ್ನೋದೇ ನಾಟಕ. ಸೋನಿಯಾ, ರಾಹುಲ್, ಪ್ರಿಯಾಂಕಾ ಇವರಲ್ಲಿ ಯಾರೂ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡೋದಿಲ್ಲ ಎಂದು ಹೇಳಿದ್ದಾರೆ.

Election Result ಕಾಂಗ್ರೆಸ್ ನಾಯಕತ್ವ ಬದಲಾವಣೆ ಇಲ್ಲ, ಸೋನಿಯಾ ರಾಹುಲ್ ಅತ್ಯುನ್ನತ ನಾಯಕರು ಎಂದ ಸಿದ್ದರಾಯ್ಯ!
ಗಾಂಧಿ ಕುಟುಂಬದವರು ನಮಗೆ ಸ್ಟಾರ್ ಪ್ರಚಾರಕರು. ಅವರು ಭಾಷಣ ಮಾಡಿದ್ರೆ ನಮಗೆ ವೋಟ್ ಬೀಳುತ್ತೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಯತ್ನಾಳ್ ಲೇವಡಿ ಮಾಡಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more