Karnataka Politics: 2023 ರವರೆಗೆ ಬೊಮ್ಮಾಯಿಯವರೇ ಸಿಎಂ, ಬದಲಾವಣೆಯಿಲ್ಲ: ಬಿಜೆಪಿ ಸ್ಪಷ್ಟನೆ

Karnataka Politics: 2023 ರವರೆಗೆ ಬೊಮ್ಮಾಯಿಯವರೇ ಸಿಎಂ, ಬದಲಾವಣೆಯಿಲ್ಲ: ಬಿಜೆಪಿ ಸ್ಪಷ್ಟನೆ

Published : Dec 26, 2021, 12:34 PM ISTUpdated : Dec 26, 2021, 12:48 PM IST

ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ.

ಬೆಂಗಳೂರು (ಡಿ. 25): ಸಿಎಂ ಬದಲಾವಣೆ (CM Bommai) ವಿಚಾರ ಆಗಾಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬರುತ್ತಿದೆ. ಸಿಎಂ ಬದಲಾಗುತ್ತಾರೆ, ಅಧಿಕಾರಿದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬದಲಾವಣೆ ಸಾಧ್ಯತೆಯನ್ನು ರಾಜ್ಯದ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, 2023ರ ಚುನಾವಣೆವರೆಗೂ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಎಂದಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಪೋಲ ಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟು ಹಾಕಲು ಮುಖ್ಯಮಂತ್ರಿ ಬದಲಾವಣೆ ಸುದ್ದಿ ಹರಡಿಸುತ್ತಿದ್ದಾರೆ. ಕಾಂಗ್ರೆಸ್‌ನವರೇ ಈ ಸುದ್ದಿ ಹುಟ್ಟು ಹಾಕಿರಬಹುದು ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) 2023ರ ಚುನಾವಣೆ ವರೆಗೂ ಬೊಮ್ಮಾಯಿ ಅವರೇ ಸಿಎಂ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಒಟ್ಟಾಗಿ ಎದುರಿಸಲಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ. ಖುದ್ದು ಗೃಹ ಸಚಿವ ಅಮಿತ್‌ ಶಾ ಅವರೇ ಬಹಿರಂಗ ವೇದಿಕೆಯಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more