ಹೈಕಮಾಂಡ್ ಶ್ರೀರಕ್ಷೆ, ಭಿನ್ನಮತರ ಅಸಮಾಧಾನ; ಸಿಎಂ ವಿರುದ್ಧ ಸ್ಫೋಟಗೊಳ್ಳುತ್ತಾ ಬಂಡಾಯ.?

ಹೈಕಮಾಂಡ್ ಶ್ರೀರಕ್ಷೆ, ಭಿನ್ನಮತರ ಅಸಮಾಧಾನ; ಸಿಎಂ ವಿರುದ್ಧ ಸ್ಫೋಟಗೊಳ್ಳುತ್ತಾ ಬಂಡಾಯ.?

Published : Jun 13, 2021, 03:25 PM IST

- ಬಿಎಸ್‌ವೈ ಸಿಎಂ ಆಗಿ ಮುಂದುವರೆಯಲಿ : ಯೋಗೇಶ್ವರ್

- ಕುತೂಹಲ ಮೂಡಿಸಿದೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ 

- ಬಿಎಸ್‌ವೈ ಪರ ಬೆಕ್ಕಿನ ಕಲ್ಮಠ ಶ್ರೀ ಬ್ಯಾಟಿಂಗ್

ಬೆಂಗಳೂರು (ಜೂ. 13): ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಬೇರೆ ಬೇರೆ ರಾಜಕೀಯ ಬದಲಾವಣೆಗಳು ನಡೆಯುತ್ತಿದೆ. ಸಿಎಂ ಆಗಿ ಮುಂದುವರೆಯುವುದು ಬೇಡ ಅಂತ ಯಾರು ಹೇಳಿದ್ದಾರೆ? ಅವರೇ ಮುಂದುವರೆಯಲಿ ಎಂದು ಯೋಗೇಶ್ವರ್ ಹೇಳಿದ್ದಾರೆ.

ಇನ್ನೊಂದು ಕಡೆ ಬಿಜೆಪಿ ಭಿನ್ನಮತರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ ಹಿಂದಿನ ರಹಸ್ಯ ಕುತೂಹಲ ಮೂಡಿಸಿದೆ. ಇದೆಲ್ಲದರ ನಡುವೆ  ಬೆಕ್ಕಿನ ಕಲ್ಮಠ ಶ್ರೀ ಸಿಎಂ ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದರೆ ತಮ್ಮ ತಲೆ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಂಡ ಹಾಗೆ ಎಂದು ಎಚ್ಚರಿಸಿದ್ದಾರೆ. ಇವೆಲ್ಲದರ ಇನ್‌ಸೈಡ್ ಸುದ್ದಿ ಇಲ್ಲಿದೆ. 

 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!