ರಾಜ್ಯ ಬಿಜೆಪಿಯಲ್ಲಿ ಭಿನ್ನಮತ: ಇದು ಹೈಕಮಾಂಡ್‌ ಲೆಕ್ಕಾಚಾರ!

ರಾಜ್ಯ ಬಿಜೆಪಿಯಲ್ಲಿ ಭಿನ್ನಮತ: ಇದು ಹೈಕಮಾಂಡ್‌ ಲೆಕ್ಕಾಚಾರ!

Published : May 29, 2020, 11:59 AM IST

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ಯತ್ನ ಸೇರಿದಂತೆ ಪಕ್ಷದ ಅತೃಪ್ತ ಶಾಸಕರ ಯಾವುದೇ ಬೇಡಿಕೆಗಳಿಗೆ ಸೊಪ್ಪು ಹಾಕುವ ಪರಿಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್‌ ಇಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು (ಮೇ. 29): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ಯತ್ನ ಸೇರಿದಂತೆ ಪಕ್ಷದ ಅತೃಪ್ತ ಶಾಸಕರ ಯಾವುದೇ ಬೇಡಿಕೆಗಳಿಗೆ ಸೊಪ್ಪು ಹಾಕುವ ಪರಿಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್‌ ಇಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ವಯಸ್ಸನ್ನೂ ಲೆಕ್ಕಿಸದೆ ಕರ್ನಾಟಕದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅವರನ್ನು ಸದ್ಯದ ಪರಿಸ್ಥಿತಿಯಲ್ಲಿ ಬದಲಾಯಿಸುವ ಅಥವಾ ಅವರನ್ನು ದುರ್ಬಲಗೊಳಿಸುವ ಪ್ರಯತ್ನಕ್ಕೆ ವರಿಷ್ಠರು ಪಕ್ಷದ ಬೆಂಬಲ ನೀಡುವುದಿಲ್ಲ ಎಂದು ತಿಳಿದು ಬಂದಿದೆ.

ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಮತ್ತೊಬ್ಬ ಸಮರ್ಥ ನಾಯಕ ಸಿಗುವುದಿಲ್ಲ. ಕೊರೋನಾ ಪರಿಸ್ಥಿತಿ ನಿಭಾಯಿಸಲು ತಮ್ಮ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಅವರ ವೇಗಕ್ಕೆ ತಕ್ಕಂತೆ ಎಲ್ಲ ಸಚಿವರೂ ಸ್ಪಂದಿಸುತ್ತಿಲ್ಲ. ಹೀಗಿರುವಾಗ ಅವರನ್ನು ಬದಲಾಯಿಸಬೇಕು ಎಂಬ ಬೇಡಿಕೆಯನ್ನು ಸರ್ವಥಾ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!