ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

Published : Jun 18, 2021, 01:55 PM ISTUpdated : Jun 18, 2021, 01:59 PM IST

- ಬಿಜೆಪಿ ಎಂಎಲ್‌ಎಗಳಿಂದ ಅಭಿಪ್ರಾಯ ಸಂಗ್ರಹಿಸಿದ ಉಸ್ತುವಾರಿ ಅರುಣ್‌ ಸಿಂಗ್‌

- ಬಿಎಸ್‌ವೈ ಪರ, ವಿರುದ್ಧ 52 ಶಾಸಕರ ದನಿ

- ಬಿಎಸ್‌ವೈ ಬದಲಿಸಿದರೆ ಕಾಂಗ್ರೆಸ್‌ಗೆ ಅನುಕೂಲ: ಪರ ಶಾಸಕರು

 

ಬೆಂಗಳೂರು (ಜೂ. 18): ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಡಳಿತಾರೂಢ ಬಿಜೆಪಿ ಶಾಸಕರಿಂದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ, ಮುಗಿದಿದ್ದು ಸುಮಾರು 52 ಶಾಸಕರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪರ-ವಿರೋಧದ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ.

ಬದಲಾವಣೆ ವಿರೋಧವಾಗಿರುವ ಶಾಸಕರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಾಯಿಸಬಾರದು. ಸದ್ಯದ ಪರಿಸ್ಥಿತಿಯಲ್ಲಿ ಅವರಿಗೆ ಪರ್ಯಾಯ ನಾಯಕರು ಪಕ್ಷದಲ್ಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಬದಲಾವಣೆ ಪರ ಇರುವ ಶಾಸಕರು, ಆಡಳಿತದಲ್ಲಿ ಯಡಿಯೂರಪ್ಪ ಅವರ ಕುಟುಂಬದ ಹಸ್ತಕ್ಷೇಪದ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಇವೆಲ್ಲದರ ಬಗ್ಗೆ ವಿಸ್ತೃತ ವರದಿ ಇಲ್ಲಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!