ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

Published : Jun 18, 2021, 01:55 PM ISTUpdated : Jun 18, 2021, 01:59 PM IST

- ಬಿಜೆಪಿ ಎಂಎಲ್‌ಎಗಳಿಂದ ಅಭಿಪ್ರಾಯ ಸಂಗ್ರಹಿಸಿದ ಉಸ್ತುವಾರಿ ಅರುಣ್‌ ಸಿಂಗ್‌

- ಬಿಎಸ್‌ವೈ ಪರ, ವಿರುದ್ಧ 52 ಶಾಸಕರ ದನಿ

- ಬಿಎಸ್‌ವೈ ಬದಲಿಸಿದರೆ ಕಾಂಗ್ರೆಸ್‌ಗೆ ಅನುಕೂಲ: ಪರ ಶಾಸಕರು

 

ಬೆಂಗಳೂರು (ಜೂ. 18): ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಡಳಿತಾರೂಢ ಬಿಜೆಪಿ ಶಾಸಕರಿಂದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ, ಮುಗಿದಿದ್ದು ಸುಮಾರು 52 ಶಾಸಕರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪರ-ವಿರೋಧದ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ.

ಬದಲಾವಣೆ ವಿರೋಧವಾಗಿರುವ ಶಾಸಕರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಾಯಿಸಬಾರದು. ಸದ್ಯದ ಪರಿಸ್ಥಿತಿಯಲ್ಲಿ ಅವರಿಗೆ ಪರ್ಯಾಯ ನಾಯಕರು ಪಕ್ಷದಲ್ಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಬದಲಾವಣೆ ಪರ ಇರುವ ಶಾಸಕರು, ಆಡಳಿತದಲ್ಲಿ ಯಡಿಯೂರಪ್ಪ ಅವರ ಕುಟುಂಬದ ಹಸ್ತಕ್ಷೇಪದ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಇವೆಲ್ಲದರ ಬಗ್ಗೆ ವಿಸ್ತೃತ ವರದಿ ಇಲ್ಲಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!