ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್  ಇಲ್ಲ.?

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

Published : Oct 01, 2021, 10:45 AM IST

ಅ.30ರಂದು ಉಪಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಭರ್ಜರಿ ಲಾಬಿ ನಡೆದಿದೆ. ಪಕ್ಷದ ಪ್ರಮುಖ ಮುಖಂಡರ ಮೂಲಕ ಒತ್ತಡ ಹೇರುವ ಪ್ರಯತ್ನಗಳು ಸಹ ನಡೆದಿವೆ.
 

ಬೆಂಗಳೂರು (ಅ. 01): ಅ.30 ರಂದು ಉಪಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಭರ್ಜರಿ ಲಾಬಿ ನಡೆದಿದೆ. ಪಕ್ಷದ ಪ್ರಮುಖ ಮುಖಂಡರ ಮೂಲಕ ಒತ್ತಡ ಹೇರುವ ಪ್ರಯತ್ನಗಳು ಸಹ ನಡೆದಿವೆ.

ಹಾನಗಲ್‌ ಕ್ಷೇತ್ರದಲ್ಲಿ ದಿವಂಗತ ಸಿ.ಎಂ.ಉದಾಸಿ ಸೊಸೆ ರೇವತಿ ಅವರಿಗೆ ಟಿಕೆಟ್‌ ನೀಡಬೇಕು ಎನ್ನುವ ಬೇಡಿಕೆ ಇದೆ. ಒಂದು ವೇಳೆ ಪತ್ನಿ ರೇವತಿಗೆ ಟಿಕೆಟ್‌ ನೀಡದಿದ್ದರೆ ತಮಗೆ ಟಿಕೆಟ್‌ ನೀಡಬೇಕು ಎಂದು ಸಂಸದ ಶಿವಕುಮಾರ್‌ ಉದಾಸಿ ಬೇಡಿಕೆಯನ್ನಿಟ್ಟಿದ್ದಾರೆ. ಕುಟುಂಬ ರಾಜಕಾರಣಕ್ಕೆ ಆರ್‌ಎಸ್‌ಎಸ್‌ ಒಲವು ತೋರುತ್ತಿಲ್ಲ. ಹಾಗಾಗಿ ಹೊಸ ಮುಖಕ್ಕೆ ಮನ್ನಣೆ ಹಾಕುವ ಸಾಧ್ಯತೆ ಇದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!