ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್  ಇಲ್ಲ.?

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

Published : Oct 01, 2021, 10:45 AM IST

ಅ.30ರಂದು ಉಪಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಭರ್ಜರಿ ಲಾಬಿ ನಡೆದಿದೆ. ಪಕ್ಷದ ಪ್ರಮುಖ ಮುಖಂಡರ ಮೂಲಕ ಒತ್ತಡ ಹೇರುವ ಪ್ರಯತ್ನಗಳು ಸಹ ನಡೆದಿವೆ.
 

ಬೆಂಗಳೂರು (ಅ. 01): ಅ.30 ರಂದು ಉಪಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಭರ್ಜರಿ ಲಾಬಿ ನಡೆದಿದೆ. ಪಕ್ಷದ ಪ್ರಮುಖ ಮುಖಂಡರ ಮೂಲಕ ಒತ್ತಡ ಹೇರುವ ಪ್ರಯತ್ನಗಳು ಸಹ ನಡೆದಿವೆ.

ಹಾನಗಲ್‌ ಕ್ಷೇತ್ರದಲ್ಲಿ ದಿವಂಗತ ಸಿ.ಎಂ.ಉದಾಸಿ ಸೊಸೆ ರೇವತಿ ಅವರಿಗೆ ಟಿಕೆಟ್‌ ನೀಡಬೇಕು ಎನ್ನುವ ಬೇಡಿಕೆ ಇದೆ. ಒಂದು ವೇಳೆ ಪತ್ನಿ ರೇವತಿಗೆ ಟಿಕೆಟ್‌ ನೀಡದಿದ್ದರೆ ತಮಗೆ ಟಿಕೆಟ್‌ ನೀಡಬೇಕು ಎಂದು ಸಂಸದ ಶಿವಕುಮಾರ್‌ ಉದಾಸಿ ಬೇಡಿಕೆಯನ್ನಿಟ್ಟಿದ್ದಾರೆ. ಕುಟುಂಬ ರಾಜಕಾರಣಕ್ಕೆ ಆರ್‌ಎಸ್‌ಎಸ್‌ ಒಲವು ತೋರುತ್ತಿಲ್ಲ. ಹಾಗಾಗಿ ಹೊಸ ಮುಖಕ್ಕೆ ಮನ್ನಣೆ ಹಾಕುವ ಸಾಧ್ಯತೆ ಇದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?