ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್  ಇಲ್ಲ.?

ಹಾನಗಲ್‌ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಕಸರತ್ತು, ರೇವತಿ ಶಿವಕುಮಾರ್‌ಗೆ ಟಿಕೆಟ್ ಇಲ್ಲ.?

Published : Oct 01, 2021, 10:45 AM IST

ಅ.30ರಂದು ಉಪಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಭರ್ಜರಿ ಲಾಬಿ ನಡೆದಿದೆ. ಪಕ್ಷದ ಪ್ರಮುಖ ಮುಖಂಡರ ಮೂಲಕ ಒತ್ತಡ ಹೇರುವ ಪ್ರಯತ್ನಗಳು ಸಹ ನಡೆದಿವೆ.
 

ಬೆಂಗಳೂರು (ಅ. 01): ಅ.30 ರಂದು ಉಪಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಭರ್ಜರಿ ಲಾಬಿ ನಡೆದಿದೆ. ಪಕ್ಷದ ಪ್ರಮುಖ ಮುಖಂಡರ ಮೂಲಕ ಒತ್ತಡ ಹೇರುವ ಪ್ರಯತ್ನಗಳು ಸಹ ನಡೆದಿವೆ.

ಹಾನಗಲ್‌ ಕ್ಷೇತ್ರದಲ್ಲಿ ದಿವಂಗತ ಸಿ.ಎಂ.ಉದಾಸಿ ಸೊಸೆ ರೇವತಿ ಅವರಿಗೆ ಟಿಕೆಟ್‌ ನೀಡಬೇಕು ಎನ್ನುವ ಬೇಡಿಕೆ ಇದೆ. ಒಂದು ವೇಳೆ ಪತ್ನಿ ರೇವತಿಗೆ ಟಿಕೆಟ್‌ ನೀಡದಿದ್ದರೆ ತಮಗೆ ಟಿಕೆಟ್‌ ನೀಡಬೇಕು ಎಂದು ಸಂಸದ ಶಿವಕುಮಾರ್‌ ಉದಾಸಿ ಬೇಡಿಕೆಯನ್ನಿಟ್ಟಿದ್ದಾರೆ. ಕುಟುಂಬ ರಾಜಕಾರಣಕ್ಕೆ ಆರ್‌ಎಸ್‌ಎಸ್‌ ಒಲವು ತೋರುತ್ತಿಲ್ಲ. ಹಾಗಾಗಿ ಹೊಸ ಮುಖಕ್ಕೆ ಮನ್ನಣೆ ಹಾಕುವ ಸಾಧ್ಯತೆ ಇದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!