ಕೈ ತಪ್ಪಿತ್ತು ಪಟ್ಟ.. ಮಲ್ಲಿಕಾರ್ಜುನ ಖರ್ಗೆ ಶುರು ಮಾಡಿದ್ರಾ ಹೊಸ ಆಟ..?

ಕೈ ತಪ್ಪಿತ್ತು ಪಟ್ಟ.. ಮಲ್ಲಿಕಾರ್ಜುನ ಖರ್ಗೆ ಶುರು ಮಾಡಿದ್ರಾ ಹೊಸ ಆಟ..?

Published : Jul 29, 2025, 02:32 PM ISTUpdated : Jul 29, 2025, 02:37 PM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅವರ ಹೇಳಿಕೆಯೊಂದು ಕಾಂಗ್ರೆಸ್‌ನಲ್ಲಿ ದೊಡ್ಡ ಕೋಲಾಹಲವನ್ನೇ  ಸೃಷ್ಟಿಸಿದೆ.  ಅದೇನು ಅದರ ಪರಿಣಾಮ ಏನು ಎಂಬುದರ ಸಂಪೂರ್ಣ ಡಿಟೇಲ್ ಸ್ಟೋರಿ ಇಲ್ಲಿದೆ.

ಹಸ್ತಾಧ್ಯಕ್ಷರ ಮಾತು ಬೇಸರವೋ.? ಬಯಕೆಯೋ..? ರಾಜ್ಯ ರಾಜಕಾರಣದ ಭವಿಷ್ಯವೋ..? ಕೋಟೆ ಕಟ್ಟಿದ ಖರ್ಗೆಗೆ 3 ಸಲ ಕೈಜಾರಿದ್ದು ಹೇಗೆ ಸಿಎಂ ಗದ್ದುಗೆ? ಈ ಸಲ ಏನು ಮಾಡಲಿದೆ, ಹಸ್ತ ಹೈಕಮಾಂಡ್? ಸ್ಟೇಟ್ ಪಾಲಿಟಿಕ್ಸ್​ನಲ್ಲಿ ಕಂಪನ ಸೃಷ್ಟಿಸಿ, ಈ ಎಲ್ಲಾ ಪ್ರಶ್ನೆಗಳು ಹುಟ್ಟಿಕೊಳ್ಳೋಕೆ ಕಾರಣವಾಗಿದ್ದೇ ಖರ್ಗೆ ಅವರ ಆ ಒಂದು ಸ್ಟೇಟ್​ಮೆಂಟ್.. ಅದೇನು? ಹಾಗೂ ಅದರ ಪರಿಣಾಮ ಏನು ಎಂಬುದರ ಸಂಪೂರ್ಣ ಡಿಟೇಲ್ ಇಲ್ಲಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more