ಕೈ ತಪ್ಪಿತ್ತು ಪಟ್ಟ.. ಮಲ್ಲಿಕಾರ್ಜುನ ಖರ್ಗೆ ಶುರು ಮಾಡಿದ್ರಾ ಹೊಸ ಆಟ..?

ಕೈ ತಪ್ಪಿತ್ತು ಪಟ್ಟ.. ಮಲ್ಲಿಕಾರ್ಜುನ ಖರ್ಗೆ ಶುರು ಮಾಡಿದ್ರಾ ಹೊಸ ಆಟ..?

Published : Jul 29, 2025, 02:32 PM ISTUpdated : Jul 29, 2025, 02:37 PM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅವರ ಹೇಳಿಕೆಯೊಂದು ಕಾಂಗ್ರೆಸ್‌ನಲ್ಲಿ ದೊಡ್ಡ ಕೋಲಾಹಲವನ್ನೇ  ಸೃಷ್ಟಿಸಿದೆ.  ಅದೇನು ಅದರ ಪರಿಣಾಮ ಏನು ಎಂಬುದರ ಸಂಪೂರ್ಣ ಡಿಟೇಲ್ ಸ್ಟೋರಿ ಇಲ್ಲಿದೆ.

ಹಸ್ತಾಧ್ಯಕ್ಷರ ಮಾತು ಬೇಸರವೋ.? ಬಯಕೆಯೋ..? ರಾಜ್ಯ ರಾಜಕಾರಣದ ಭವಿಷ್ಯವೋ..? ಕೋಟೆ ಕಟ್ಟಿದ ಖರ್ಗೆಗೆ 3 ಸಲ ಕೈಜಾರಿದ್ದು ಹೇಗೆ ಸಿಎಂ ಗದ್ದುಗೆ? ಈ ಸಲ ಏನು ಮಾಡಲಿದೆ, ಹಸ್ತ ಹೈಕಮಾಂಡ್? ಸ್ಟೇಟ್ ಪಾಲಿಟಿಕ್ಸ್​ನಲ್ಲಿ ಕಂಪನ ಸೃಷ್ಟಿಸಿ, ಈ ಎಲ್ಲಾ ಪ್ರಶ್ನೆಗಳು ಹುಟ್ಟಿಕೊಳ್ಳೋಕೆ ಕಾರಣವಾಗಿದ್ದೇ ಖರ್ಗೆ ಅವರ ಆ ಒಂದು ಸ್ಟೇಟ್​ಮೆಂಟ್.. ಅದೇನು? ಹಾಗೂ ಅದರ ಪರಿಣಾಮ ಏನು ಎಂಬುದರ ಸಂಪೂರ್ಣ ಡಿಟೇಲ್ ಇಲ್ಲಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more