ಕೈ ತಪ್ಪಿತ್ತು ಪಟ್ಟ.. ಮಲ್ಲಿಕಾರ್ಜುನ ಖರ್ಗೆ ಶುರು ಮಾಡಿದ್ರಾ ಹೊಸ ಆಟ..?

ಕೈ ತಪ್ಪಿತ್ತು ಪಟ್ಟ.. ಮಲ್ಲಿಕಾರ್ಜುನ ಖರ್ಗೆ ಶುರು ಮಾಡಿದ್ರಾ ಹೊಸ ಆಟ..?

Published : Jul 29, 2025, 02:32 PM ISTUpdated : Jul 29, 2025, 02:37 PM IST

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅವರ ಹೇಳಿಕೆಯೊಂದು ಕಾಂಗ್ರೆಸ್‌ನಲ್ಲಿ ದೊಡ್ಡ ಕೋಲಾಹಲವನ್ನೇ  ಸೃಷ್ಟಿಸಿದೆ.  ಅದೇನು ಅದರ ಪರಿಣಾಮ ಏನು ಎಂಬುದರ ಸಂಪೂರ್ಣ ಡಿಟೇಲ್ ಸ್ಟೋರಿ ಇಲ್ಲಿದೆ.

ಹಸ್ತಾಧ್ಯಕ್ಷರ ಮಾತು ಬೇಸರವೋ.? ಬಯಕೆಯೋ..? ರಾಜ್ಯ ರಾಜಕಾರಣದ ಭವಿಷ್ಯವೋ..? ಕೋಟೆ ಕಟ್ಟಿದ ಖರ್ಗೆಗೆ 3 ಸಲ ಕೈಜಾರಿದ್ದು ಹೇಗೆ ಸಿಎಂ ಗದ್ದುಗೆ? ಈ ಸಲ ಏನು ಮಾಡಲಿದೆ, ಹಸ್ತ ಹೈಕಮಾಂಡ್? ಸ್ಟೇಟ್ ಪಾಲಿಟಿಕ್ಸ್​ನಲ್ಲಿ ಕಂಪನ ಸೃಷ್ಟಿಸಿ, ಈ ಎಲ್ಲಾ ಪ್ರಶ್ನೆಗಳು ಹುಟ್ಟಿಕೊಳ್ಳೋಕೆ ಕಾರಣವಾಗಿದ್ದೇ ಖರ್ಗೆ ಅವರ ಆ ಒಂದು ಸ್ಟೇಟ್​ಮೆಂಟ್.. ಅದೇನು? ಹಾಗೂ ಅದರ ಪರಿಣಾಮ ಏನು ಎಂಬುದರ ಸಂಪೂರ್ಣ ಡಿಟೇಲ್ ಇಲ್ಲಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more