ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

Published : Jun 30, 2021, 10:34 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ತಿಕ್ಕಾಟಕ್ಕೆ ಕಾರಣಗಳ ಪೈಕಿ ಒಂದಾಗಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಯಾರಿಗೆ ಎಂಬ ವಿಚಾರ ಸಂಧಾನದ ಮೂಲಕ ಬಹುತೇಕ ಬಗೆಹರಿದಿದೆ.

ಬೆಂಗಳೂರು (ಜೂ. 30): ಕೆಪಿಸಿಸಿ ಅಧ್ಯಕ್ಷಹಾಗೂ ಶಾಸಕಾಂಗ ಪಕ್ಷದ ನಾಯಕ ನಡುವಿನ ತಿಕ್ಕಾಟಕ್ಕೆ ಕಾರಣಗಳ ಪೈಕಿ ಒಂದಾಗಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಯಾರಿಗೆ ಎಂಬ ವಿಚಾರ ಸಂಧಾನದ ಮೂಲಕ ಬಹುತೇಕ ಬಗೆಹರಿದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಹಾಗೂ ಯುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೃಷ್ಣ ಅಲ್ವರ್‌ ಅವರು ಇಡೀ ದಿನ ನಡೆಸಿದ ಕಸರತ್ತಿನ ಫಲವಾಗಿ ಸಂಧಾನ ಸೂತ್ರವೊಂದು ಹೊರಬಿದ್ದಿದೆ. ಅದು- ಈ ವರ್ಷಾಂತ್ಯ ಅಂದರೆ ಡಿಸೆಂಬರ್‌ 31ರವರೆಗೂ ಹಾಲಿ ಅಧ್ಯಕ್ಷ ಪಟ್ಟಹೊಂದಿರುವ ರಕ್ಷಾ ರಾಮಯ್ಯ ಅವರೇ ಅಧ್ಯಕ್ಷರಾಗಿ ಮುಂದುವರೆಯುವುದು. ಅನಂತರ ಸಾರ್ವತ್ರಿಕ ಚುನಾವಣೆವರೆಗೂ ಮೊಹಮ್ಮದ್‌ ನಲಪಾಡ್‌ ಅವರು ಅಧ್ಯಕ್ಷರಾಗುವುದು. ರಕ್ಷಾ ರಾಮಯ್ಯ ಅಧ್ಯಕ್ಷರಾಗಿರುವ ಅವಧಿಯಲ್ಲಿ ಮೊಹಮ್ಮದ್‌ ನಲಪಾಡ್‌ ರಾಷ್ಟ್ರೀಯ ಯುವ ಕಾಂಗ್ರೆಸ್‌ನ ಪದಾಧಿಕಾರಿಯಾಗಿರುತ್ತಾರೆ. ನಲಪಾಡ್‌ ಅಧ್ಯಕ್ಷರಾಗುವ ಅವಧಿಯಲ್ಲಿ ರಕ್ಷಾ ರಾಮಯ್ಯ ರಾಷ್ಟ್ರೀಯ ಪದಾಧಿಕಾರಿಯಾಗುತ್ತಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!