ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

Published : Jun 30, 2021, 10:34 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ತಿಕ್ಕಾಟಕ್ಕೆ ಕಾರಣಗಳ ಪೈಕಿ ಒಂದಾಗಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಯಾರಿಗೆ ಎಂಬ ವಿಚಾರ ಸಂಧಾನದ ಮೂಲಕ ಬಹುತೇಕ ಬಗೆಹರಿದಿದೆ.

ಬೆಂಗಳೂರು (ಜೂ. 30): ಕೆಪಿಸಿಸಿ ಅಧ್ಯಕ್ಷಹಾಗೂ ಶಾಸಕಾಂಗ ಪಕ್ಷದ ನಾಯಕ ನಡುವಿನ ತಿಕ್ಕಾಟಕ್ಕೆ ಕಾರಣಗಳ ಪೈಕಿ ಒಂದಾಗಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಯಾರಿಗೆ ಎಂಬ ವಿಚಾರ ಸಂಧಾನದ ಮೂಲಕ ಬಹುತೇಕ ಬಗೆಹರಿದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಹಾಗೂ ಯುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೃಷ್ಣ ಅಲ್ವರ್‌ ಅವರು ಇಡೀ ದಿನ ನಡೆಸಿದ ಕಸರತ್ತಿನ ಫಲವಾಗಿ ಸಂಧಾನ ಸೂತ್ರವೊಂದು ಹೊರಬಿದ್ದಿದೆ. ಅದು- ಈ ವರ್ಷಾಂತ್ಯ ಅಂದರೆ ಡಿಸೆಂಬರ್‌ 31ರವರೆಗೂ ಹಾಲಿ ಅಧ್ಯಕ್ಷ ಪಟ್ಟಹೊಂದಿರುವ ರಕ್ಷಾ ರಾಮಯ್ಯ ಅವರೇ ಅಧ್ಯಕ್ಷರಾಗಿ ಮುಂದುವರೆಯುವುದು. ಅನಂತರ ಸಾರ್ವತ್ರಿಕ ಚುನಾವಣೆವರೆಗೂ ಮೊಹಮ್ಮದ್‌ ನಲಪಾಡ್‌ ಅವರು ಅಧ್ಯಕ್ಷರಾಗುವುದು. ರಕ್ಷಾ ರಾಮಯ್ಯ ಅಧ್ಯಕ್ಷರಾಗಿರುವ ಅವಧಿಯಲ್ಲಿ ಮೊಹಮ್ಮದ್‌ ನಲಪಾಡ್‌ ರಾಷ್ಟ್ರೀಯ ಯುವ ಕಾಂಗ್ರೆಸ್‌ನ ಪದಾಧಿಕಾರಿಯಾಗಿರುತ್ತಾರೆ. ನಲಪಾಡ್‌ ಅಧ್ಯಕ್ಷರಾಗುವ ಅವಧಿಯಲ್ಲಿ ರಕ್ಷಾ ರಾಮಯ್ಯ ರಾಷ್ಟ್ರೀಯ ಪದಾಧಿಕಾರಿಯಾಗುತ್ತಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!