ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

ಸಿದ್ದುಗೆ ಮುಖಭಂಗ: ನಲಪಾಡ್‌ಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ

Published : Jun 30, 2021, 10:34 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ತಿಕ್ಕಾಟಕ್ಕೆ ಕಾರಣಗಳ ಪೈಕಿ ಒಂದಾಗಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಯಾರಿಗೆ ಎಂಬ ವಿಚಾರ ಸಂಧಾನದ ಮೂಲಕ ಬಹುತೇಕ ಬಗೆಹರಿದಿದೆ.

ಬೆಂಗಳೂರು (ಜೂ. 30): ಕೆಪಿಸಿಸಿ ಅಧ್ಯಕ್ಷಹಾಗೂ ಶಾಸಕಾಂಗ ಪಕ್ಷದ ನಾಯಕ ನಡುವಿನ ತಿಕ್ಕಾಟಕ್ಕೆ ಕಾರಣಗಳ ಪೈಕಿ ಒಂದಾಗಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಯಾರಿಗೆ ಎಂಬ ವಿಚಾರ ಸಂಧಾನದ ಮೂಲಕ ಬಹುತೇಕ ಬಗೆಹರಿದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಹಾಗೂ ಯುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೃಷ್ಣ ಅಲ್ವರ್‌ ಅವರು ಇಡೀ ದಿನ ನಡೆಸಿದ ಕಸರತ್ತಿನ ಫಲವಾಗಿ ಸಂಧಾನ ಸೂತ್ರವೊಂದು ಹೊರಬಿದ್ದಿದೆ. ಅದು- ಈ ವರ್ಷಾಂತ್ಯ ಅಂದರೆ ಡಿಸೆಂಬರ್‌ 31ರವರೆಗೂ ಹಾಲಿ ಅಧ್ಯಕ್ಷ ಪಟ್ಟಹೊಂದಿರುವ ರಕ್ಷಾ ರಾಮಯ್ಯ ಅವರೇ ಅಧ್ಯಕ್ಷರಾಗಿ ಮುಂದುವರೆಯುವುದು. ಅನಂತರ ಸಾರ್ವತ್ರಿಕ ಚುನಾವಣೆವರೆಗೂ ಮೊಹಮ್ಮದ್‌ ನಲಪಾಡ್‌ ಅವರು ಅಧ್ಯಕ್ಷರಾಗುವುದು. ರಕ್ಷಾ ರಾಮಯ್ಯ ಅಧ್ಯಕ್ಷರಾಗಿರುವ ಅವಧಿಯಲ್ಲಿ ಮೊಹಮ್ಮದ್‌ ನಲಪಾಡ್‌ ರಾಷ್ಟ್ರೀಯ ಯುವ ಕಾಂಗ್ರೆಸ್‌ನ ಪದಾಧಿಕಾರಿಯಾಗಿರುತ್ತಾರೆ. ನಲಪಾಡ್‌ ಅಧ್ಯಕ್ಷರಾಗುವ ಅವಧಿಯಲ್ಲಿ ರಕ್ಷಾ ರಾಮಯ್ಯ ರಾಷ್ಟ್ರೀಯ ಪದಾಧಿಕಾರಿಯಾಗುತ್ತಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!