Mohammed Nalapad :  ಯುವ ಕಾಂಗ್ರೆಸ್ ನಾಯಕನ ಮೇಲೆ ನಲಪಾಡ್ ಹಲ್ಲೆ!

Mohammed Nalapad : ಯುವ ಕಾಂಗ್ರೆಸ್ ನಾಯಕನ ಮೇಲೆ ನಲಪಾಡ್ ಹಲ್ಲೆ!

Suvarna News   | Asianet News
Published : Jan 20, 2022, 02:48 PM IST

ಜಿಲ್ಲಾ ಯುತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಮೇಲೆ ಹಲ್ಲೆ
ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್
ಯುವ ಕಾಂಗ್ರೆಸ್ ಸಭೆಯ ವೇಳೆ ನಡೆದ ಘಟನೆ
 

ಬೆಂಗಳೂರು (ಜ.20): ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ (NA Haris) ಪುತ್ರ ಮೊಹಮದ್ ನಲಪಾಡ್ (Mohammed Nalapad) ವಿರುದ್ಧ ಮತ್ತೊಮ್ಮೆ ಹಲ್ಲೆ ಆರೋಪ ಕೇಳಿ ಬಂದಿದೆ. ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಮೇಲೆ ನಲಪಾಡ್ ಹಾಗೂ ಆತನ ಬೆಂಬಲಿಗರು ಖಾಸಗಿ ಹೋಟೆಲ್ ನಲ್ಲಿ ಬುಧವಾರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

'ನಲಪಾಡ್‌ ಹಲ್ಲೆ ಘಟನೆ ಕ್ಷುಲ್ಲಕ ಅಲ್ಲ: 2018ರಲ್ಲೇ ಎಚ್‌ಡಿಕೆ ಎಚ್ಚರಿಸಿದ್ದರೂ ಸಿದ್ದು ‘ಬಿಟ್‌’ ಹಾಕಿದ್ದರು'
ಯಲಹಂಕದ ರೆಸಾರ್ಟ್ ನಲ್ಲಿ ಮೊಹಮದ್ ನಲಪಾಡ್ ಅವರ ಪದಗ್ರಹಣದ ಕುರಿತಾಗಿ ಚರ್ಚೆ ನಡೆಸಲಾಗಿತ್ತು. ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ಬೆಂಬಲಿಗರಾಗಿದ್ದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಅವರ ಬೆಂಬಲಿಗರು ಹಾಗೂ ನಲಪಾಡ್ ಅವರ ನಡುವೆ ಗಲಾಟೆಯಾಗಿದೆ. "ಏನೋ ನೀನು ಮಂಜು ಗೌಡಗೆ ಬೆಂಬಲ ನೀಡ್ತೀರಾ" ಎಂದು ಹೇಳಿ ಸಿದ್ಧು ಹಳೇಗೌಡನ ಮೇಲೆ ಹಲ್ಲೆ ನಡೆಸಿದ್ದಾರೆ. ಸಿದ್ಧು ಅವರ ಸಹೋದರರಾದ ಪೃಥ್ವಿ ಹಾಗೂ ಕಿರಣ್ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಾಗಿ ದೂರು ನೀಡಲು ಮುಂದಾಗಿದ್ದ ಸಿದ್ಧು ಹಳೇಗೌಡ ಅವರ ಮನವೊಲಿಸಲು ಹಿರಿಯ ನಾಯಕರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more