40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

Published : Apr 16, 2022, 12:26 PM IST

ಬಿಜೆಪಿ ಸರ್ಕಾರದ ವಿರುದ್ಧ ನಲವತ್ತು ಪರ್ಸೆಂಟ್ ಕಮೀಷನ್ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ಭರ್ಜರಿ ಪ್ಲ್ಯಾನ್ ಸಿದ್ಧ ಮಾಡಿದೆ. ಕಾಂಗ್ರೆಸ್ ಅವಧಿಯಲ್ಲಿ ಆದ ಎಲ್ಲಾ ಕ್ರಮಗಳ ದಾಖಲೆಯನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.
 

ವಿಜಯನಗರ (ಏ.16): ಸರ್ಕಾರದ ಮೇಲೆ ಹೊರಿಸಿರುವ ನಲವತ್ತು ಪರ್ಸೆಂಟ್ ಕಮೀಷನ್ ಆರೋಪಕ್ಕೆ ಸಿಟ್ಟಾಗಿರುವ ಬಿಜೆಪಿ (BJP), ಆಕ್ರಮಣಕಾರಿ ಧೋರಣೆಯೊಂದಿಗೆ ಇದನ್ನು ವಿರೋಧಿಸಲು ಮುಂದಾಗಿದೆ. ಕಾಂಗ್ರೆಸ್ (Congress) ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ (Corruption) ದಾಖಲೆಯನ್ನು ಜನರ ಮುಂದಿಡುವ ಪ್ರಯತ್ನ ಮಾಡಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಅಕ್ರಮಗಳ ದಾಖಲೆಯನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಗಂಭೀರ ಆರೋಪ ಹೊರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಶೀಘ್ರದಲ್ಲೇ ದಾಖಲೆ ಸಹಿತ ಜನರ ಬಳಿ ತೆರಳುವುದಾಗಿ ಕೇಸರಿ ಪಡೆ ತೊಡೆ ತಟ್ಟಿದೆ.

ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್‌ ರಾಜ್ಯವ್ಯಾಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಕೆಶಿ ನೇತೃತ್ವ!

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಪಟ್ಟು ಹಿಡಿದಿರುವ ಕಾಂಗ್ರೆಸ್, ಈಶ್ವರಪ್ಪ ರಾಜೀನಾಮೆಯಲ್ಲ ಅವಧ ಬಂಧನವಾಗಬೇಕು ಎಂದು ಹೇಳಿದೆ. ಇದರ ನಡುವೆ ಬಿಜೆಪಿ, ಕಾಂಗ್ರೆಸ್ ನ ತಂತ್ರಗಳಿಗೆ ಅವರ ಅಕ್ರಮದ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡುವ ಸಿದ್ಧತೆಯಲ್ಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more