40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

40% ಕಮಿಷನ್‌ ಆರೋಪಕ್ಕೆ ತಿರುಗೇಟು ನೀಡಲು ಬಿಜೆಪಿ ಪ್ಲಾನ್

Published : Apr 16, 2022, 12:26 PM IST

ಬಿಜೆಪಿ ಸರ್ಕಾರದ ವಿರುದ್ಧ ನಲವತ್ತು ಪರ್ಸೆಂಟ್ ಕಮೀಷನ್ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ಭರ್ಜರಿ ಪ್ಲ್ಯಾನ್ ಸಿದ್ಧ ಮಾಡಿದೆ. ಕಾಂಗ್ರೆಸ್ ಅವಧಿಯಲ್ಲಿ ಆದ ಎಲ್ಲಾ ಕ್ರಮಗಳ ದಾಖಲೆಯನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.
 

ವಿಜಯನಗರ (ಏ.16): ಸರ್ಕಾರದ ಮೇಲೆ ಹೊರಿಸಿರುವ ನಲವತ್ತು ಪರ್ಸೆಂಟ್ ಕಮೀಷನ್ ಆರೋಪಕ್ಕೆ ಸಿಟ್ಟಾಗಿರುವ ಬಿಜೆಪಿ (BJP), ಆಕ್ರಮಣಕಾರಿ ಧೋರಣೆಯೊಂದಿಗೆ ಇದನ್ನು ವಿರೋಧಿಸಲು ಮುಂದಾಗಿದೆ. ಕಾಂಗ್ರೆಸ್ (Congress) ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ (Corruption) ದಾಖಲೆಯನ್ನು ಜನರ ಮುಂದಿಡುವ ಪ್ರಯತ್ನ ಮಾಡಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲಾ ಅಕ್ರಮಗಳ ದಾಖಲೆಯನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಗಂಭೀರ ಆರೋಪ ಹೊರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಶೀಘ್ರದಲ್ಲೇ ದಾಖಲೆ ಸಹಿತ ಜನರ ಬಳಿ ತೆರಳುವುದಾಗಿ ಕೇಸರಿ ಪಡೆ ತೊಡೆ ತಟ್ಟಿದೆ.

ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್‌ ರಾಜ್ಯವ್ಯಾಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಕೆಶಿ ನೇತೃತ್ವ!

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಪಟ್ಟು ಹಿಡಿದಿರುವ ಕಾಂಗ್ರೆಸ್, ಈಶ್ವರಪ್ಪ ರಾಜೀನಾಮೆಯಲ್ಲ ಅವಧ ಬಂಧನವಾಗಬೇಕು ಎಂದು ಹೇಳಿದೆ. ಇದರ ನಡುವೆ ಬಿಜೆಪಿ, ಕಾಂಗ್ರೆಸ್ ನ ತಂತ್ರಗಳಿಗೆ ಅವರ ಅಕ್ರಮದ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡುವ ಸಿದ್ಧತೆಯಲ್ಲಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more