ಬಿಜೆಪಿ ಭಿನ್ನಮತದ ಬಗ್ಗೆ ಯತ್ನಾಳ್ ನೋ ರಿಯಾಕ್ಷನ್!

ಬಿಜೆಪಿ ಭಿನ್ನಮತದ ಬಗ್ಗೆ ಯತ್ನಾಳ್ ನೋ ರಿಯಾಕ್ಷನ್!

Published : May 29, 2020, 02:58 PM ISTUpdated : May 29, 2020, 03:01 PM IST

ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗುಲೆದ್ದಿದೆ. ಹಿರಿಯ ಶಾಸಕ ಉಮೇಶ್ ಕತ್ತಿ ಮನೆಯಲ್ಲಿ ಅತೃಪ್ತರ ಸಭೆ ನಡೆದಿದೆ. ಈ ಸಭೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್, ರಾಜುಗೌಡ, ದತ್ತಾತ್ರೇಯ ಪಾಟೀಲ, ಬಾಲಚಂದ್ರ ಜಾರಕೀಹೊಳಿ ಮೊದಲಾದವರು ಪಾಲ್ಗೊಂಡಿದ್ದರು ಎನ್ನಲಾಗಿದೆ. 
 

ಬೆಂಗಳೂರು (ಮೇ. 29): ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗುಲೆದ್ದಿದೆ. ಹಿರಿಯ ಶಾಸಕ ಉಮೇಶ್ ಕತ್ತಿ ಮನೆಯಲ್ಲಿ ಅತೃಪ್ತರ ಸಭೆ ನಡೆದಿದೆ. ಈ ಸಭೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್, ರಾಜುಗೌಡ, ದತ್ತಾತ್ರೇಯ ಪಾಟೀಲ, ಬಾಲಚಂದ್ರ ಜಾರಕೀಹೊಳಿ ಮೊದಲಾದವರು ಪಾಲ್ಗೊಂಡಿದ್ದರು ಎನ್ನಲಾಗಿದೆ. 

ಬಿಜೆಪಿ ಭಿನ್ನಮತದ ಸಭೆ ಬಸನಗೌಡ ಪಾಟೀಲ್ ಯತ್ನಾಳ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶಾಸಕರ ಭವನದಲ್ಲೇ ಇದ್ದರೂ ಹೊರ ಬಂದಿಲ್ಲ. ಮಾಧ್ಯಮದವರನ್ನು ದೂರ ಇಡಲು ಪ್ರಯತ್ನಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!