Karnataka Politics:  ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Karnataka Politics: ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Published : Feb 05, 2022, 04:06 PM ISTUpdated : Feb 05, 2022, 05:56 PM IST

ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. 

 

ಬೆಂಗಳೂರು (ಫೆ. 05): ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. ಅತ್ಯಾಚಾರ ಆರೋಪದಿಂದ ಮಾಜಿ ಸಚಿವರಿಗೆ ಕ್ಲೀನ್‌ಚೀಟ್‌ ನೀಡಿ ಎಸ್‌ಐಟಿಯು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಿದೆ.

ಅತ್ಯಾಚಾರ ಪ್ರಕರಣದ ದೂರುದಾರೆಯನ್ನು ಉದ್ಯೋಗದಾಸೆ ತೋರಿಸಿ ನಂಬಿಸಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನುವುದಕ್ಕೆ ತನಿಖೆ ವೇಳೆ ಪುರಾವೆ ಸಿಕ್ಕಿಲ್ಲ. ಹೀಗಾಗಿ ರಮೇಶ್‌ ಜಾರಕಿಹೊಳಿ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸುತ್ತೇವೆ ಎಂದು ಎಸ್‌ಐಟಿ ಹೇಳಿದೆ ಎನ್ನಲಾಗಿದೆ.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more