Karnataka Politics:  ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Karnataka Politics: ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Published : Feb 05, 2022, 04:06 PM ISTUpdated : Feb 05, 2022, 05:56 PM IST

ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. 

 

ಬೆಂಗಳೂರು (ಫೆ. 05): ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. ಅತ್ಯಾಚಾರ ಆರೋಪದಿಂದ ಮಾಜಿ ಸಚಿವರಿಗೆ ಕ್ಲೀನ್‌ಚೀಟ್‌ ನೀಡಿ ಎಸ್‌ಐಟಿಯು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಿದೆ.

ಅತ್ಯಾಚಾರ ಪ್ರಕರಣದ ದೂರುದಾರೆಯನ್ನು ಉದ್ಯೋಗದಾಸೆ ತೋರಿಸಿ ನಂಬಿಸಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನುವುದಕ್ಕೆ ತನಿಖೆ ವೇಳೆ ಪುರಾವೆ ಸಿಕ್ಕಿಲ್ಲ. ಹೀಗಾಗಿ ರಮೇಶ್‌ ಜಾರಕಿಹೊಳಿ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸುತ್ತೇವೆ ಎಂದು ಎಸ್‌ಐಟಿ ಹೇಳಿದೆ ಎನ್ನಲಾಗಿದೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more