Karnataka Politics:  ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Karnataka Politics: ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್‌, ಮುಂದಿನ ನಡೆ ಏನು.?

Published : Feb 05, 2022, 04:06 PM ISTUpdated : Feb 05, 2022, 05:56 PM IST

ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. 

 

ಬೆಂಗಳೂರು (ಫೆ. 05): ಅತ್ಯಾಚಾರ ಆರೋಪಕ್ಕೆ ತುತ್ತಾಗಿ ರಾಜಕೀಯದ ಅತಂತ್ರ ಸ್ಥಿತಿಗೆ ದೂಡಲ್ಪಟ್ಟಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ರಮೇಶ್‌ ಜಾರಕಿಹೊಳಿ ಅವರಿಗೆ ಹನ್ನೊಂದು ತಿಂಗಳ ಬಳಿಕ ಎಸ್‌ಐಟಿ ಬಿಗ್‌ ರಿಲೀಫ್‌ ನೀಡಿದೆ. ಅತ್ಯಾಚಾರ ಆರೋಪದಿಂದ ಮಾಜಿ ಸಚಿವರಿಗೆ ಕ್ಲೀನ್‌ಚೀಟ್‌ ನೀಡಿ ಎಸ್‌ಐಟಿಯು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್‌ ಸಲ್ಲಿಸಿದೆ.

ಅತ್ಯಾಚಾರ ಪ್ರಕರಣದ ದೂರುದಾರೆಯನ್ನು ಉದ್ಯೋಗದಾಸೆ ತೋರಿಸಿ ನಂಬಿಸಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನುವುದಕ್ಕೆ ತನಿಖೆ ವೇಳೆ ಪುರಾವೆ ಸಿಕ್ಕಿಲ್ಲ. ಹೀಗಾಗಿ ರಮೇಶ್‌ ಜಾರಕಿಹೊಳಿ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸುತ್ತೇವೆ ಎಂದು ಎಸ್‌ಐಟಿ ಹೇಳಿದೆ ಎನ್ನಲಾಗಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more