ಹೈ ಕಮಾಂಡ್ ಬುಲಾವ್, ದಿಢೀರನೆ ದೆಹಲಿಗೆ ತೆರಳಿದ ಶ್ರೀರಾಮುಲು

ಹೈ ಕಮಾಂಡ್ ಬುಲಾವ್, ದಿಢೀರನೆ ದೆಹಲಿಗೆ ತೆರಳಿದ ಶ್ರೀರಾಮುಲು

Published : Jul 21, 2021, 02:59 PM ISTUpdated : Jul 21, 2021, 03:01 PM IST

ಸಚಿವ ಶ್ರೀರಾಮುಲು ಕೂಡಾ ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ದೆಹಲಿ ಭೇಟಿ ಪರ್ವ ಶುರುವಾಗಿದೆ. ಉಸ್ತುವಾರಿ ಅರುಣ್ ಸಿಂಗ್ ಸೂಚನೆಯಂತೆ ದಿಢೀರ್ ದೆಹಲಿಗೆ ತೆರಳಿದ್ದಾರೆ ಶ್ರೀರಾಮುಲು. 

ಬೆಂಗಳೂರು (ಜು. 21): ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಒಂದು ಕಡೆಯಾದರೆ, ಇನ್ನೊಂದು ಕಡೆ ದೆಹಲಿಯಲ್ಲೂ ರಾಜಕೀಯ ಶುರುವಾಗಿದೆ. ಶಾಸಕ ರೇಣುಕಾಚಾರ್ಯ, ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಜೊತೆಗೆ ಸಚಿವ ಶ್ರೀರಾಮುಲು ಕೂಡಾ ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ.

ರಾಜ್ಯ ರಾಜಕೀಯದಲ್ಲಿ ದೆಹಲಿ ಭೇಟಿ ಪರ್ವ ಶುರುವಾಗಿದೆ. ಉಸ್ತುವಾರಿ ಅರುಣ್ ಸಿಂಗ್ ಸೂಚನೆಯಂತೆ ದಿಢೀರ್ ದೆಹಲಿಗೆ ತೆರಳಿದ್ದಾರೆ ಶ್ರೀರಾಮುಲು. ರಾಜ್ಯ ರಾಜಕೀಯದ ಬೆಳವಣಿಗೆಗೂ, ಸಚಿವರ ದೆಹಲಿ ಭೇಟಿಗೂ ತಾಳೆಯಾದಂತೆ ಭಾಸವಾಗುತ್ತಿರುವುದು ಸುಳ್ಳಲ್ಲ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!