ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

Published : Aug 06, 2021, 03:09 PM ISTUpdated : Aug 06, 2021, 03:11 PM IST

ವರುಣ ವಿಧಾನಸಭಾ ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕರ್ಮ ಭೂಮಿ. 2018 ರ ಚುನಾವಣೆ ವೇಳೆ ಸದ್ದು ಮಾಡಿದ್ದ ವರುಣಾ ಕ್ಷೇತ್ರ ಈಗ ಮತ್ತೆ ಸುದ್ಧಿಯಲ್ಲಿದೆ. ಇದಕ್ಕೆ ಕಾರಣ ಮಾಜಿ ಸಿಎಂ ಪುತ್ರ ವಿಜಯೇಂದ್ರ ಕೊಟ್ಟ ಹೇಳಿಕೆ. 

ಬೆಂಗಳೂರು (ಆ. 06): ವರುಣ ವಿಧಾನಸಭಾ ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕರ್ಮ ಭೂಮಿ. 2018 ರ ಚುನಾವಣೆ ವೇಳೆ ಸದ್ದು ಮಾಡಿದ್ದ ವರುಣಾ ಕ್ಷೇತ್ರ ಈಗ ಮತ್ತೆ ಸುದ್ಧಿಯಲ್ಲಿದೆ. ಇದಕ್ಕೆ ಕಾರಣ ಮಾಜಿ ಸಿಎಂ ಪುತ್ರ ವಿಜಯೇಂದ್ರ ಕೊಟ್ಟ ಹೇಳಿಕೆ. 

'ಪಕ್ಷದ ಉಪಾಧ್ಯಕ್ಷನಾಗಿ ನಾನು ಇಡೀ ರಾಜ್ಯ ಸುತ್ತಬೇಕಿದೆ. ವಿಶೇಷವಾಗಿ ಹಳೆಯ ಮೂಸೂರು ಭಾಗದಲ್ಲಿ ಸುತ್ತಬೇಕು. ನನ್ನನ್ನು ಗುರುತಿಸಿರುವ ಕ್ಷೇತ್ರ ವರುಣಾ, ನಾನು ಅಲ್ಲಿಗೆ ಹೆಚ್ಚು ಒತ್ತು ಕೊಡುತ್ತೇನೆ. ಆದರೆ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು' ಎಂದಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!