ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

ವಿಜಯೇಂದ್ರ VS ಸಿದ್ದರಾಮಯ್ಯ: ಮಹಾ ಸಂಗ್ರಾಮಕ್ಕೆ ಸಾಕ್ಷಿಯಾಗುತ್ತಾ ವರುಣಾ.?

Published : Aug 06, 2021, 03:09 PM ISTUpdated : Aug 06, 2021, 03:11 PM IST

ವರುಣ ವಿಧಾನಸಭಾ ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕರ್ಮ ಭೂಮಿ. 2018 ರ ಚುನಾವಣೆ ವೇಳೆ ಸದ್ದು ಮಾಡಿದ್ದ ವರುಣಾ ಕ್ಷೇತ್ರ ಈಗ ಮತ್ತೆ ಸುದ್ಧಿಯಲ್ಲಿದೆ. ಇದಕ್ಕೆ ಕಾರಣ ಮಾಜಿ ಸಿಎಂ ಪುತ್ರ ವಿಜಯೇಂದ್ರ ಕೊಟ್ಟ ಹೇಳಿಕೆ. 

ಬೆಂಗಳೂರು (ಆ. 06): ವರುಣ ವಿಧಾನಸಭಾ ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಕರ್ಮ ಭೂಮಿ. 2018 ರ ಚುನಾವಣೆ ವೇಳೆ ಸದ್ದು ಮಾಡಿದ್ದ ವರುಣಾ ಕ್ಷೇತ್ರ ಈಗ ಮತ್ತೆ ಸುದ್ಧಿಯಲ್ಲಿದೆ. ಇದಕ್ಕೆ ಕಾರಣ ಮಾಜಿ ಸಿಎಂ ಪುತ್ರ ವಿಜಯೇಂದ್ರ ಕೊಟ್ಟ ಹೇಳಿಕೆ. 

'ಪಕ್ಷದ ಉಪಾಧ್ಯಕ್ಷನಾಗಿ ನಾನು ಇಡೀ ರಾಜ್ಯ ಸುತ್ತಬೇಕಿದೆ. ವಿಶೇಷವಾಗಿ ಹಳೆಯ ಮೂಸೂರು ಭಾಗದಲ್ಲಿ ಸುತ್ತಬೇಕು. ನನ್ನನ್ನು ಗುರುತಿಸಿರುವ ಕ್ಷೇತ್ರ ವರುಣಾ, ನಾನು ಅಲ್ಲಿಗೆ ಹೆಚ್ಚು ಒತ್ತು ಕೊಡುತ್ತೇನೆ. ಆದರೆ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು' ಎಂದಿದ್ದಾರೆ. 
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!