ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?

ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?

Published : May 11, 2022, 07:47 PM IST

ಒಂದು ವೇಳೆ  ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್ ಸಿಗಲಿದೆ? ಯಾರೆಲ್ಲರ ಹೆಸರು ಲಿಸ್ಟ್‌ನಲ್ಲಿದೆ? ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್‌...
 

ಬೆಂಗಳೂರು (ಮೇ. 11): ಸಂಪುಟ ವಿಸ್ತರಣೆಗೆ (cabinet expansion) ಒಂದು ವೇಳೆ ಗ್ರೀನ್ ಸಿಗ್ನಲ್ ಸಿಕ್ಕಿದ್ದಲ್ಲಿ ಯಾರಿಗೆಲ್ಲಾ ಹೊಡೆಯಲಿದೆ ಜಾಕ್ ಪಾಟ್. ಸಚಿವ ಸಂಪುಟ ರೇಸ್ ನಲ್ಲಿ ಸಾಕಷ್ಟು ಸಚಿವಾಕಾಂಕ್ಷಿಗಳಿದ್ದಾರೆ. ಒಂದು ಅಂದಾಜಿನ ಪ್ರಕಾರ,  9 ಮಂದಿ ಸಚಿವಾಕಾಂಕ್ಷಿಗಳು ರೇಸ್ ನಲ್ಲಿದ್ದಾರೆ ಎಂದು ಹೇಳಲಾಗಿದೆ. 

ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayaendra), ಎಂಎಲ್ ಸಿ ಸಿಪಿ ಯೋಗೇಶ್ವರ್, ಕಲಬುರಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕುಡಚಿಯ ಶಾಸಕ ಪಿ.ರಾಜೀವ್, ಎಂಎಲ್ ಸಿ ರವಿಕುಮಾರ್, ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಹುಬ್ಬಳ್ಳಿ-ಧಾರವಾಡ ಶಾಸಕ ಅರವಿಂದ ಬೆಲ್ಲದ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಹೆಸರುಗಳು ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ.

ದಿವ್ಯಾಳ ಗಂಡನಿಗೆ, ಆರ್.ಡಿ ಅಣ್ಣನಿಗೆ ಜೈಲೇ ಗತಿ, 13 ಆರೋಪಿಗಳ ಬೇಲ್ ರಿಜೆಕ್ಟ್

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಮಯದಲ್ಲಿ ಇವರೆಲ್ಲರೂ ತಮಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more