ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?

ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?

Published : May 11, 2022, 07:47 PM IST

ಒಂದು ವೇಳೆ  ಸಂಪುಟ ಸರ್ಜರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್ ಸಿಗಲಿದೆ? ಯಾರೆಲ್ಲರ ಹೆಸರು ಲಿಸ್ಟ್‌ನಲ್ಲಿದೆ? ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್‌...
 

ಬೆಂಗಳೂರು (ಮೇ. 11): ಸಂಪುಟ ವಿಸ್ತರಣೆಗೆ (cabinet expansion) ಒಂದು ವೇಳೆ ಗ್ರೀನ್ ಸಿಗ್ನಲ್ ಸಿಕ್ಕಿದ್ದಲ್ಲಿ ಯಾರಿಗೆಲ್ಲಾ ಹೊಡೆಯಲಿದೆ ಜಾಕ್ ಪಾಟ್. ಸಚಿವ ಸಂಪುಟ ರೇಸ್ ನಲ್ಲಿ ಸಾಕಷ್ಟು ಸಚಿವಾಕಾಂಕ್ಷಿಗಳಿದ್ದಾರೆ. ಒಂದು ಅಂದಾಜಿನ ಪ್ರಕಾರ,  9 ಮಂದಿ ಸಚಿವಾಕಾಂಕ್ಷಿಗಳು ರೇಸ್ ನಲ್ಲಿದ್ದಾರೆ ಎಂದು ಹೇಳಲಾಗಿದೆ. 

ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayaendra), ಎಂಎಲ್ ಸಿ ಸಿಪಿ ಯೋಗೇಶ್ವರ್, ಕಲಬುರಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕುಡಚಿಯ ಶಾಸಕ ಪಿ.ರಾಜೀವ್, ಎಂಎಲ್ ಸಿ ರವಿಕುಮಾರ್, ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಹುಬ್ಬಳ್ಳಿ-ಧಾರವಾಡ ಶಾಸಕ ಅರವಿಂದ ಬೆಲ್ಲದ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಹೆಸರುಗಳು ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ.

ದಿವ್ಯಾಳ ಗಂಡನಿಗೆ, ಆರ್.ಡಿ ಅಣ್ಣನಿಗೆ ಜೈಲೇ ಗತಿ, 13 ಆರೋಪಿಗಳ ಬೇಲ್ ರಿಜೆಕ್ಟ್

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಮಯದಲ್ಲಿ ಇವರೆಲ್ಲರೂ ತಮಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more