ಪಿಎಸ್‌ಐ ನೇಮಕಾತಿ ಹಗರಣ: ಅಮೃತ್‌ ಪೌಲ್‌ ವಿಚಾರಣೆಯ ಇನ್‌ಸೈಡ್‌ ಡೀಟೆಲ್ಸ್

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್‌ ಪೌಲ್‌ ವಿಚಾರಣೆಯ ಇನ್‌ಸೈಡ್‌ ಡೀಟೆಲ್ಸ್

Published : Jul 20, 2022, 11:05 AM ISTUpdated : Jul 20, 2022, 11:08 AM IST

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಐಪಿಎಸ್‌ ಅಧಿಕಾರಿ ಅಮೃತ್‌ ಪಾಲ್‌ ವಿಚಾರಣೆ ವೇಳೆ ಯಾವ ರಾಜಕಾರಣಿ, ಯಾವುದೇ ಅಧಿಕಾರಿಯ ಹೆಸರನ್ನು ಬಾಯ್ಬಿಟ್ಟಿಲ್ಲ. 
 

ಬೆಂಗಳೂರು (ಜು. 20): ಪಿಎಸ್‌ಐ ನೇಮಕಾತಿ ಹಗರಣದ (PSI Recruitment Scam) ಪ್ರಮುಖ ಆರೋಪಿ ಐಪಿಎಸ್‌ ಅಧಿಕಾರಿ ಅಮೃತ್‌ ಪಾಲ್‌  (Amrit Paul) ವಿಚಾರಣೆ ವೇಳೆ ಯಾವ ರಾಜಕಾರಣಿ, ಯಾವುದೇ ಅಧಿಕಾರಿಯ ಹೆಸರನ್ನು ಬಾಯ್ಬಿಟ್ಟಿಲ್ಲ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಅಮೃತ್‌ ಪಾಲ್‌ ಸಲ್ಲಿಸಿರುವ ಅರ್ಜಿ  1ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಆನಂದ ಚೌಹಾಣ್‌ ಅವರ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಬಹುತೇಕ ಪ್ರಶ್ನೆಗಳಿಗೆ ಮೌನ ವಹಿಸಿದ್ದಾರೆ. ಯಾರ ಹೆಸರನ್ನೂ ಬಾಯಿ ಬಿಟ್ಟಿಲ್ಲ. ಟೆಕ್ನಿಕಲ್ ಸಾಕ್ಷ್ಯ ಸಿಗಬಾರದೆಂದು ಮೊಬೈಲ್ ಫಾರ್ಮೆಟ್ ಮಾಡಿಸಿದ್ದಾರೆ. 

ಈ ಮಧ್ಯೆ ಅಮೃತ್‌ ಪಾಲ್‌ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಅನುಮತಿ ಕೋರಿ ಸಿಐಡಿ ಸಹ ಅರ್ಜಿ ಸಲ್ಲಿಸಿತ್ತು. ಅದಕ್ಕೆ ಆಕ್ಷೇಪಣೆ ಸಲ್ಲಿಸಿರುವ ಅಮೃತ್‌ ಪಾಲ್‌ ಪರ ವಕೀಲರು, ಮಂಪರು ಪರೀಕ್ಷೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು. ನಂತರ ಜಾಮೀನು ಅರ್ಜಿ ಸಂಬಂಧ ಪಾಲ್‌ ಪರ ವಕೀಲ ನಿತಿನ್‌, ಎರಡು ಗಂಟೆಗೂ ಹೆಚ್ಚು ಸಮಯ ಸುದೀರ್ಘ ವಾದ ಮಂಡಿಸಿದರು. ಸಮಯದ ಕೊರತೆಯಿಂದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more