Karnataka rain: ನದಿಯಲ್ಲಿ ಕೊಚ್ಚಿ ಹೋಗುತಿದ್ದ ತಂದೆ ಮಗನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣೆ.?

Karnataka rain: ನದಿಯಲ್ಲಿ ಕೊಚ್ಚಿ ಹೋಗುತಿದ್ದ ತಂದೆ ಮಗನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣೆ.?

Suvarna News   | Asianet News
Published : Nov 23, 2021, 05:17 PM IST

ಕುಶಾವತಿ ನದಿಯಲ್ಲಿ ಕೊಚ್ಚಿಹೋಗುತಿದ್ದ ತಂದೆ ಮಗನನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣಾ ಕಾರ್ಯ ನಡೆಸಿ ರಕ್ಷಿಸಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ನ. 23): ಕುಶಾವತಿ ನದಿಯಲ್ಲಿ ಕೊಚ್ಚಿಹೋಗುತಿದ್ದ ತಂದೆ ಮಗನನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣಾ ಕಾರ್ಯ ನಡೆಸಿ ರಕ್ಷಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.

ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳುತಿದ್ದ ತಂದೆ ಮಗ ಬಾಗೇಪಲ್ಲಿಯ ಚಾಕವೇಲು ಗ್ರಾಮದ ನದಿಯಲ್ಲಿ ದ್ವಿಚಕ್ರ ವಾಹನ ಸಮೇತ ಕೊಚ್ಚಿಹೋಗುತಿದ್ದಾಗ ಹೊಸಹುಡ್ಯ ಗ್ರಾಮದ ಯುವಕ ಮಾರುತಿ ಸಾಹಸ ಮಾಡಿ ರಕ್ಷಣೆ ಮಾಡಿದ್ದಾನೆ. ಕುಶಾವತಿ ನದಿ ಆಳವನ್ನು ಅರಿಯದೆ ನೀರಿಗೆ ಬೈಕ್‌ ಇಳಿಸಿದ ಪರಿಣಾಮ ತಂದೆ, ಮಗ ನದಿ ನೀರಿನಲ್ಲಿ ಕೋಚ್ಚಿ ಹೋಗುತ್ತಿದ್ದಾಗ ಸ್ಥಳೀಯ ಕೂಡಕೇ ಕಾರ್ಯಾಚರಣೆ ತಂದೆ, ಮಗನಿಗೆ ಮರು ಜೀವ ನೀಡಿದ್ದಾರೆ. 

ಇನ್ನು ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಈವರೆಗೆ 24 ಮಂದಿ ಜೀವ ಕಳೆದುಕೊಂಡಿದ್ದಾರೆ. 9153 ಮನೆ, 5 ಲಕ್ಷ ಹೆಕ್ಟೇರ್‌ ಕೃಷಿ ಬೆಳೆ, 1,225 ಶಾಲೆ, 39 ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಹಲವು ಹಾನಿ ವರದಿಯಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more