Karnataka rain: ನದಿಯಲ್ಲಿ ಕೊಚ್ಚಿ ಹೋಗುತಿದ್ದ ತಂದೆ ಮಗನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣೆ.?

Karnataka rain: ನದಿಯಲ್ಲಿ ಕೊಚ್ಚಿ ಹೋಗುತಿದ್ದ ತಂದೆ ಮಗನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣೆ.?

Published : Nov 23, 2021, 05:17 PM IST

ಕುಶಾವತಿ ನದಿಯಲ್ಲಿ ಕೊಚ್ಚಿಹೋಗುತಿದ್ದ ತಂದೆ ಮಗನನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣಾ ಕಾರ್ಯ ನಡೆಸಿ ರಕ್ಷಿಸಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ನ. 23): ಕುಶಾವತಿ ನದಿಯಲ್ಲಿ ಕೊಚ್ಚಿಹೋಗುತಿದ್ದ ತಂದೆ ಮಗನನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣಾ ಕಾರ್ಯ ನಡೆಸಿ ರಕ್ಷಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.

ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳುತಿದ್ದ ತಂದೆ ಮಗ ಬಾಗೇಪಲ್ಲಿಯ ಚಾಕವೇಲು ಗ್ರಾಮದ ನದಿಯಲ್ಲಿ ದ್ವಿಚಕ್ರ ವಾಹನ ಸಮೇತ ಕೊಚ್ಚಿಹೋಗುತಿದ್ದಾಗ ಹೊಸಹುಡ್ಯ ಗ್ರಾಮದ ಯುವಕ ಮಾರುತಿ ಸಾಹಸ ಮಾಡಿ ರಕ್ಷಣೆ ಮಾಡಿದ್ದಾನೆ. ಕುಶಾವತಿ ನದಿ ಆಳವನ್ನು ಅರಿಯದೆ ನೀರಿಗೆ ಬೈಕ್‌ ಇಳಿಸಿದ ಪರಿಣಾಮ ತಂದೆ, ಮಗ ನದಿ ನೀರಿನಲ್ಲಿ ಕೋಚ್ಚಿ ಹೋಗುತ್ತಿದ್ದಾಗ ಸ್ಥಳೀಯ ಕೂಡಕೇ ಕಾರ್ಯಾಚರಣೆ ತಂದೆ, ಮಗನಿಗೆ ಮರು ಜೀವ ನೀಡಿದ್ದಾರೆ. 

ಇನ್ನು ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಈವರೆಗೆ 24 ಮಂದಿ ಜೀವ ಕಳೆದುಕೊಂಡಿದ್ದಾರೆ. 9153 ಮನೆ, 5 ಲಕ್ಷ ಹೆಕ್ಟೇರ್‌ ಕೃಷಿ ಬೆಳೆ, 1,225 ಶಾಲೆ, 39 ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಹಲವು ಹಾನಿ ವರದಿಯಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more