Karnataka rain: ನದಿಯಲ್ಲಿ ಕೊಚ್ಚಿ ಹೋಗುತಿದ್ದ ತಂದೆ ಮಗನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣೆ.?

Karnataka rain: ನದಿಯಲ್ಲಿ ಕೊಚ್ಚಿ ಹೋಗುತಿದ್ದ ತಂದೆ ಮಗನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣೆ.?

Suvarna News   | Asianet News
Published : Nov 23, 2021, 05:17 PM IST

ಕುಶಾವತಿ ನದಿಯಲ್ಲಿ ಕೊಚ್ಚಿಹೋಗುತಿದ್ದ ತಂದೆ ಮಗನನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣಾ ಕಾರ್ಯ ನಡೆಸಿ ರಕ್ಷಿಸಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ನ. 23): ಕುಶಾವತಿ ನದಿಯಲ್ಲಿ ಕೊಚ್ಚಿಹೋಗುತಿದ್ದ ತಂದೆ ಮಗನನನ್ನು ಸಿನೀಮಿಯ ರೀತಿಯಲ್ಲಿ ರಕ್ಷಣಾ ಕಾರ್ಯ ನಡೆಸಿ ರಕ್ಷಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಿದೆ.

ಸಂಬಂಧಿಕರ ಅಂತ್ಯಸಂಸ್ಕಾರಕ್ಕೆ ತೆರಳುತಿದ್ದ ತಂದೆ ಮಗ ಬಾಗೇಪಲ್ಲಿಯ ಚಾಕವೇಲು ಗ್ರಾಮದ ನದಿಯಲ್ಲಿ ದ್ವಿಚಕ್ರ ವಾಹನ ಸಮೇತ ಕೊಚ್ಚಿಹೋಗುತಿದ್ದಾಗ ಹೊಸಹುಡ್ಯ ಗ್ರಾಮದ ಯುವಕ ಮಾರುತಿ ಸಾಹಸ ಮಾಡಿ ರಕ್ಷಣೆ ಮಾಡಿದ್ದಾನೆ. ಕುಶಾವತಿ ನದಿ ಆಳವನ್ನು ಅರಿಯದೆ ನೀರಿಗೆ ಬೈಕ್‌ ಇಳಿಸಿದ ಪರಿಣಾಮ ತಂದೆ, ಮಗ ನದಿ ನೀರಿನಲ್ಲಿ ಕೋಚ್ಚಿ ಹೋಗುತ್ತಿದ್ದಾಗ ಸ್ಥಳೀಯ ಕೂಡಕೇ ಕಾರ್ಯಾಚರಣೆ ತಂದೆ, ಮಗನಿಗೆ ಮರು ಜೀವ ನೀಡಿದ್ದಾರೆ. 

ಇನ್ನು ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಈವರೆಗೆ 24 ಮಂದಿ ಜೀವ ಕಳೆದುಕೊಂಡಿದ್ದಾರೆ. 9153 ಮನೆ, 5 ಲಕ್ಷ ಹೆಕ್ಟೇರ್‌ ಕೃಷಿ ಬೆಳೆ, 1,225 ಶಾಲೆ, 39 ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಹಲವು ಹಾನಿ ವರದಿಯಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more