ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಚಿಕ್ಕಮಗಳೂರಿನಲ್ಲಿ ಭೂ ಕುಸಿತ,  600 ಕ್ಕೂ ಹೆಚ್ಚು ಮಂದಿ ರಕ್ಷಣೆ

ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಚಿಕ್ಕಮಗಳೂರಿನಲ್ಲಿ ಭೂ ಕುಸಿತ, 600 ಕ್ಕೂ ಹೆಚ್ಚು ಮಂದಿ ರಕ್ಷಣೆ

Suvarna News   | Asianet News
Published : Aug 09, 2020, 11:20 AM IST

ಮಹಾಮಳೆ ಅಬ್ಬರಕ್ಕೆ 10 ಜಿಲ್ಲೆಗಳು ಸಿಲುಕಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ ಅಬ್ಬರ ಜೋರಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಭೂ ಕುಸಿತ ಉಂಟಾಗಿದ್ದು 600 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಮಳೆ ಜೋರಾಗಿದ್ದು 5 ಜಿಲ್ಲೆಗಳಿಗೆ ಆತಂಕವನ್ನು ತಂದಿಟ್ಟಿದೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿಗೆ ಜಿಲ್ಲೆಗಳಿಗೆ ತೀವ್ರ ಆತಂಕ ತಂದಿಟ್ಟಿದೆ. 

ಬೆಂಗಳೂರು (ಆ. 09): ಮಹಾಮಳೆ ಅಬ್ಬರಕ್ಕೆ 10 ಜಿಲ್ಲೆಗಳು ಸಿಲುಕಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ ಅಬ್ಬರ ಜೋರಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಭೂ ಕುಸಿತ ಉಂಟಾಗಿದ್ದು 600 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಮಳೆ ಜೋರಾಗಿದ್ದು 5 ಜಿಲ್ಲೆಗಳಿಗೆ ಆತಂಕವನ್ನು ತಂದಿಟ್ಟಿದೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿಗೆ ಜಿಲ್ಲೆಗಳಿಗೆ ತೀವ್ರ ಆತಂಕ ತಂದಿಟ್ಟಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!