ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಚಿಕ್ಕಮಗಳೂರಿನಲ್ಲಿ ಭೂ ಕುಸಿತ,  600 ಕ್ಕೂ ಹೆಚ್ಚು ಮಂದಿ ರಕ್ಷಣೆ

ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಚಿಕ್ಕಮಗಳೂರಿನಲ್ಲಿ ಭೂ ಕುಸಿತ, 600 ಕ್ಕೂ ಹೆಚ್ಚು ಮಂದಿ ರಕ್ಷಣೆ

Suvarna News   | Asianet News
Published : Aug 09, 2020, 11:20 AM IST

ಮಹಾಮಳೆ ಅಬ್ಬರಕ್ಕೆ 10 ಜಿಲ್ಲೆಗಳು ಸಿಲುಕಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ ಅಬ್ಬರ ಜೋರಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಭೂ ಕುಸಿತ ಉಂಟಾಗಿದ್ದು 600 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಮಳೆ ಜೋರಾಗಿದ್ದು 5 ಜಿಲ್ಲೆಗಳಿಗೆ ಆತಂಕವನ್ನು ತಂದಿಟ್ಟಿದೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿಗೆ ಜಿಲ್ಲೆಗಳಿಗೆ ತೀವ್ರ ಆತಂಕ ತಂದಿಟ್ಟಿದೆ. 

ಬೆಂಗಳೂರು (ಆ. 09): ಮಹಾಮಳೆ ಅಬ್ಬರಕ್ಕೆ 10 ಜಿಲ್ಲೆಗಳು ಸಿಲುಕಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ ಅಬ್ಬರ ಜೋರಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಭೂ ಕುಸಿತ ಉಂಟಾಗಿದ್ದು 600 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಮಳೆ ಜೋರಾಗಿದ್ದು 5 ಜಿಲ್ಲೆಗಳಿಗೆ ಆತಂಕವನ್ನು ತಂದಿಟ್ಟಿದೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿಗೆ ಜಿಲ್ಲೆಗಳಿಗೆ ತೀವ್ರ ಆತಂಕ ತಂದಿಟ್ಟಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!