ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಚಿಕ್ಕಮಗಳೂರಿನಲ್ಲಿ ಭೂ ಕುಸಿತ,  600 ಕ್ಕೂ ಹೆಚ್ಚು ಮಂದಿ ರಕ್ಷಣೆ

ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಚಿಕ್ಕಮಗಳೂರಿನಲ್ಲಿ ಭೂ ಕುಸಿತ, 600 ಕ್ಕೂ ಹೆಚ್ಚು ಮಂದಿ ರಕ್ಷಣೆ

Suvarna News   | Asianet News
Published : Aug 09, 2020, 11:20 AM IST

ಮಹಾಮಳೆ ಅಬ್ಬರಕ್ಕೆ 10 ಜಿಲ್ಲೆಗಳು ಸಿಲುಕಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ ಅಬ್ಬರ ಜೋರಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಭೂ ಕುಸಿತ ಉಂಟಾಗಿದ್ದು 600 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಮಳೆ ಜೋರಾಗಿದ್ದು 5 ಜಿಲ್ಲೆಗಳಿಗೆ ಆತಂಕವನ್ನು ತಂದಿಟ್ಟಿದೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿಗೆ ಜಿಲ್ಲೆಗಳಿಗೆ ತೀವ್ರ ಆತಂಕ ತಂದಿಟ್ಟಿದೆ. 

ಬೆಂಗಳೂರು (ಆ. 09): ಮಹಾಮಳೆ ಅಬ್ಬರಕ್ಕೆ 10 ಜಿಲ್ಲೆಗಳು ಸಿಲುಕಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ ಅಬ್ಬರ ಜೋರಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಭೂ ಕುಸಿತ ಉಂಟಾಗಿದ್ದು 600 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲೂ ಮಳೆ ಜೋರಾಗಿದ್ದು 5 ಜಿಲ್ಲೆಗಳಿಗೆ ಆತಂಕವನ್ನು ತಂದಿಟ್ಟಿದೆ. ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲ್ಬುರ್ಗಿಗೆ ಜಿಲ್ಲೆಗಳಿಗೆ ತೀವ್ರ ಆತಂಕ ತಂದಿಟ್ಟಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!