Karnataka Rain Updates: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

Karnataka Rain Updates: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

Published : May 21, 2022, 09:13 PM IST

ಸತತ ಸುರಿದ ಅಬ್ಬರದ ಮಳೆಗೆ ರಾಜ್ಯದ ಯಾವೆಲ್ಲ ಜಿಲ್ಲೆಯ ಜನ ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನೋದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

ಬೆಂಗಳೂರು (ಮೇ 21): ಸತತ ಮಳೆಯಿಂದಾಗಿ ರಾಜ್ಯದ (Karnataka Rain) ಕೆಲ ಜಿಲ್ಲೆಗಳು ತತ್ತರಿಸುತ್ತಿವೆ. ಒಂದು ಕಡೆ ಬೆಳೆ ಬೆಳೆ ಹಾಳಾಗುತ್ತಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ಜನ ಜೀವನ ಕಷ್ಟದಲ್ಲಿ ತೇಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಇಲ್ಲಿವರೆಗು ಸುರಿದಿದ್ದು ಮತ್ತು ಈಗ ಸುರಿಯುತ್ತಿರೋದು ಕೇವಲ ಮಾಯದಂತ ಮಳೆಯಲ್ಲ, ಇದು ಮಾಯಾವಿ ಮಳೆ, ಮಹಾ ಪರ್ವತ ಮಳೆ. ಮಳೆಗಾಲದ ಆರಂಭದಲ್ಲೇ ಬರದ ನಾಡು ಮಲೆನಾಡಿನಂತಾಗಿದೆ. ಉತ್ತರ ಕರ್ನಾಟಕದ ಹಾವೇರಿ, ಹುಬ್ಬಳ್ಳಿ, ಗದಗ, ಚಿತ್ರದುರ್ಗ ಮತ್ತು ಬಾಗಲಕೋಟೆ ಸೇರಿದಂತೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ನಿರಂತರ ಸುರಿಯುತ್ತಿದೆ.

ಇದನ್ನೂ ನೋಡಿ: ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮೂರ್ನಾಲ್ಕು ದಿನಗಳಿಂದ ನಿರಂತರ ಸುರಿದ ಮಳೆಯಿಂದಾಗಿ, ಬರ ಪ್ರದೇಶವೀಗ ಅಕ್ಷರಶ ಮಲೆನಾಡಿನಂತಾಗಿವೆ. ಕೆರೆ ಕಟ್ಟೆಗಳು ಒಡೆದು, ಜಲಪಾತದಂತೆ ಹರಿಯುತ್ತಿವೆ. ಹಳ್ಳಿಗೆ ಹಳ್ಳಿಗಳೇ ಮುಳುಗಿ, ತೇಳುತ್ತಿವೆ. ಸಮೃದ್ಧವಾಗಿ ಬೆಳೆದು ನಿಂತಿದ್ದ ಬೆಳೆಗಳು ಕೊಚ್ಚಿಹೋಗಿವೆ. ಅದೆಷ್ಟೋ ಜನರು ಸೂರಿಲ್ಲದೆ ಪರದಾಡುವಂತಾಗಿದೆ.  ಸತತ ಸುರಿದ ಅಬ್ಬರದ ಮಳೆಗೆ ರಾಜ್ಯದ ಯಾವೆಲ್ಲ ಜಿಲ್ಲೆಯ ಜನ ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನೋದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more