Karnataka Rain Updates: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

Karnataka Rain Updates: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

Published : May 21, 2022, 09:13 PM IST

ಸತತ ಸುರಿದ ಅಬ್ಬರದ ಮಳೆಗೆ ರಾಜ್ಯದ ಯಾವೆಲ್ಲ ಜಿಲ್ಲೆಯ ಜನ ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನೋದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

ಬೆಂಗಳೂರು (ಮೇ 21): ಸತತ ಮಳೆಯಿಂದಾಗಿ ರಾಜ್ಯದ (Karnataka Rain) ಕೆಲ ಜಿಲ್ಲೆಗಳು ತತ್ತರಿಸುತ್ತಿವೆ. ಒಂದು ಕಡೆ ಬೆಳೆ ಬೆಳೆ ಹಾಳಾಗುತ್ತಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ಜನ ಜೀವನ ಕಷ್ಟದಲ್ಲಿ ತೇಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಇಲ್ಲಿವರೆಗು ಸುರಿದಿದ್ದು ಮತ್ತು ಈಗ ಸುರಿಯುತ್ತಿರೋದು ಕೇವಲ ಮಾಯದಂತ ಮಳೆಯಲ್ಲ, ಇದು ಮಾಯಾವಿ ಮಳೆ, ಮಹಾ ಪರ್ವತ ಮಳೆ. ಮಳೆಗಾಲದ ಆರಂಭದಲ್ಲೇ ಬರದ ನಾಡು ಮಲೆನಾಡಿನಂತಾಗಿದೆ. ಉತ್ತರ ಕರ್ನಾಟಕದ ಹಾವೇರಿ, ಹುಬ್ಬಳ್ಳಿ, ಗದಗ, ಚಿತ್ರದುರ್ಗ ಮತ್ತು ಬಾಗಲಕೋಟೆ ಸೇರಿದಂತೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ನಿರಂತರ ಸುರಿಯುತ್ತಿದೆ.

ಇದನ್ನೂ ನೋಡಿ: ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮೂರ್ನಾಲ್ಕು ದಿನಗಳಿಂದ ನಿರಂತರ ಸುರಿದ ಮಳೆಯಿಂದಾಗಿ, ಬರ ಪ್ರದೇಶವೀಗ ಅಕ್ಷರಶ ಮಲೆನಾಡಿನಂತಾಗಿವೆ. ಕೆರೆ ಕಟ್ಟೆಗಳು ಒಡೆದು, ಜಲಪಾತದಂತೆ ಹರಿಯುತ್ತಿವೆ. ಹಳ್ಳಿಗೆ ಹಳ್ಳಿಗಳೇ ಮುಳುಗಿ, ತೇಳುತ್ತಿವೆ. ಸಮೃದ್ಧವಾಗಿ ಬೆಳೆದು ನಿಂತಿದ್ದ ಬೆಳೆಗಳು ಕೊಚ್ಚಿಹೋಗಿವೆ. ಅದೆಷ್ಟೋ ಜನರು ಸೂರಿಲ್ಲದೆ ಪರದಾಡುವಂತಾಗಿದೆ.  ಸತತ ಸುರಿದ ಅಬ್ಬರದ ಮಳೆಗೆ ರಾಜ್ಯದ ಯಾವೆಲ್ಲ ಜಿಲ್ಲೆಯ ಜನ ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನೋದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more