Karnataka Rain Updates: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

Karnataka Rain Updates: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

Published : May 21, 2022, 09:13 PM IST

ಸತತ ಸುರಿದ ಅಬ್ಬರದ ಮಳೆಗೆ ರಾಜ್ಯದ ಯಾವೆಲ್ಲ ಜಿಲ್ಲೆಯ ಜನ ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನೋದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

ಬೆಂಗಳೂರು (ಮೇ 21): ಸತತ ಮಳೆಯಿಂದಾಗಿ ರಾಜ್ಯದ (Karnataka Rain) ಕೆಲ ಜಿಲ್ಲೆಗಳು ತತ್ತರಿಸುತ್ತಿವೆ. ಒಂದು ಕಡೆ ಬೆಳೆ ಬೆಳೆ ಹಾಳಾಗುತ್ತಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ಜನ ಜೀವನ ಕಷ್ಟದಲ್ಲಿ ತೇಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಇಲ್ಲಿವರೆಗು ಸುರಿದಿದ್ದು ಮತ್ತು ಈಗ ಸುರಿಯುತ್ತಿರೋದು ಕೇವಲ ಮಾಯದಂತ ಮಳೆಯಲ್ಲ, ಇದು ಮಾಯಾವಿ ಮಳೆ, ಮಹಾ ಪರ್ವತ ಮಳೆ. ಮಳೆಗಾಲದ ಆರಂಭದಲ್ಲೇ ಬರದ ನಾಡು ಮಲೆನಾಡಿನಂತಾಗಿದೆ. ಉತ್ತರ ಕರ್ನಾಟಕದ ಹಾವೇರಿ, ಹುಬ್ಬಳ್ಳಿ, ಗದಗ, ಚಿತ್ರದುರ್ಗ ಮತ್ತು ಬಾಗಲಕೋಟೆ ಸೇರಿದಂತೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ನಿರಂತರ ಸುರಿಯುತ್ತಿದೆ.

ಇದನ್ನೂ ನೋಡಿ: ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮೂರ್ನಾಲ್ಕು ದಿನಗಳಿಂದ ನಿರಂತರ ಸುರಿದ ಮಳೆಯಿಂದಾಗಿ, ಬರ ಪ್ರದೇಶವೀಗ ಅಕ್ಷರಶ ಮಲೆನಾಡಿನಂತಾಗಿವೆ. ಕೆರೆ ಕಟ್ಟೆಗಳು ಒಡೆದು, ಜಲಪಾತದಂತೆ ಹರಿಯುತ್ತಿವೆ. ಹಳ್ಳಿಗೆ ಹಳ್ಳಿಗಳೇ ಮುಳುಗಿ, ತೇಳುತ್ತಿವೆ. ಸಮೃದ್ಧವಾಗಿ ಬೆಳೆದು ನಿಂತಿದ್ದ ಬೆಳೆಗಳು ಕೊಚ್ಚಿಹೋಗಿವೆ. ಅದೆಷ್ಟೋ ಜನರು ಸೂರಿಲ್ಲದೆ ಪರದಾಡುವಂತಾಗಿದೆ.  ಸತತ ಸುರಿದ ಅಬ್ಬರದ ಮಳೆಗೆ ರಾಜ್ಯದ ಯಾವೆಲ್ಲ ಜಿಲ್ಲೆಯ ಜನ ಹೇಗೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಅನ್ನೋದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more