Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Suvarna News   | Asianet News
Published : Nov 23, 2021, 01:16 PM IST

ಅಕಾಲಿಕ ಮಳೆಯಿಂದ ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ನ. 23): ಅಕಾಲಿಕ ಮಳೆಯಿಂದ (Untimely Rain)  ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ (CM Bommai) ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 

ಪ್ರಧಾನಿ ಮೋದಿ, (PM Modi) ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆ ಹಾನಿ, ಅವಾಂತರ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ವಿಚಾರಿಸಿದ್ದಾರೆ. ' ರಾಜ್ಯದಲ್ಲಿ ಮಳೆ ಹಾನಿ, ಪ್ರವಾಹ, ಪ್ರಾಣ ಹಾನಿ ಬಗ್ಗೆ ವಿಚಾರಿಸಿದ್ದಾರೆ. ನಾವು ಮಾಹಿತಿ ನೀಡಿದ್ದೇವೆ. ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡಾ ಕರೆ ಮಾಡಿ ವಿಚಾರಿಸಿದ್ದಾರೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more