Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Suvarna News   | Asianet News
Published : Nov 23, 2021, 01:16 PM IST

ಅಕಾಲಿಕ ಮಳೆಯಿಂದ ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ನ. 23): ಅಕಾಲಿಕ ಮಳೆಯಿಂದ (Untimely Rain)  ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ (CM Bommai) ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 

ಪ್ರಧಾನಿ ಮೋದಿ, (PM Modi) ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆ ಹಾನಿ, ಅವಾಂತರ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ವಿಚಾರಿಸಿದ್ದಾರೆ. ' ರಾಜ್ಯದಲ್ಲಿ ಮಳೆ ಹಾನಿ, ಪ್ರವಾಹ, ಪ್ರಾಣ ಹಾನಿ ಬಗ್ಗೆ ವಿಚಾರಿಸಿದ್ದಾರೆ. ನಾವು ಮಾಹಿತಿ ನೀಡಿದ್ದೇವೆ. ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡಾ ಕರೆ ಮಾಡಿ ವಿಚಾರಿಸಿದ್ದಾರೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more