Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Suvarna News   | Asianet News
Published : Nov 23, 2021, 01:16 PM IST

ಅಕಾಲಿಕ ಮಳೆಯಿಂದ ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ನ. 23): ಅಕಾಲಿಕ ಮಳೆಯಿಂದ (Untimely Rain)  ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ (CM Bommai) ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 

ಪ್ರಧಾನಿ ಮೋದಿ, (PM Modi) ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆ ಹಾನಿ, ಅವಾಂತರ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ವಿಚಾರಿಸಿದ್ದಾರೆ. ' ರಾಜ್ಯದಲ್ಲಿ ಮಳೆ ಹಾನಿ, ಪ್ರವಾಹ, ಪ್ರಾಣ ಹಾನಿ ಬಗ್ಗೆ ವಿಚಾರಿಸಿದ್ದಾರೆ. ನಾವು ಮಾಹಿತಿ ನೀಡಿದ್ದೇವೆ. ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡಾ ಕರೆ ಮಾಡಿ ವಿಚಾರಿಸಿದ್ದಾರೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more