Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

Published : Nov 23, 2021, 01:16 PM IST

ಅಕಾಲಿಕ ಮಳೆಯಿಂದ ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ನ. 23): ಅಕಾಲಿಕ ಮಳೆಯಿಂದ (Untimely Rain)  ಅಪಾರ ಆಸ್ತಿಪಾಸ್ತಿ, ಬೆಳೆ ನಷ್ಟಕ್ಕೊಳಗಾಗಿರುವ ಪ್ರದೇಶಗಳಲ್ಲಿ ರೈತರ ಜಮೀನುಗಳಿಗೆ ತೆರಳಿ ಸಿಎಂ ಬೊಮ್ಮಾಯಿ (CM Bommai) ಪರಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಳೆ ಅವಾಂತರವಾಗಿದೆ. ಅದನ್ನೂ ಪರಿಶೀಲಿಸಿದ್ದಾರೆ. 

ಪ್ರಧಾನಿ ಮೋದಿ, (PM Modi) ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆ ಹಾನಿ, ಅವಾಂತರ, ಪ್ರವಾಹದ ಸ್ಥಿತಿಗತಿಗಳ ಬಗ್ಗೆ ವಿಚಾರಿಸಿದ್ದಾರೆ. ' ರಾಜ್ಯದಲ್ಲಿ ಮಳೆ ಹಾನಿ, ಪ್ರವಾಹ, ಪ್ರಾಣ ಹಾನಿ ಬಗ್ಗೆ ವಿಚಾರಿಸಿದ್ದಾರೆ. ನಾವು ಮಾಹಿತಿ ನೀಡಿದ್ದೇವೆ. ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡಾ ಕರೆ ಮಾಡಿ ವಿಚಾರಿಸಿದ್ದಾರೆ' ಎಂದು ಸಿಎಂ ಬೊಮ್ಮಾಯಿ ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more