Karnataka Rain | ಸಿಎಂ ಬಳಿ ಕೇಂದ್ರದಿಂದ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

Karnataka Rain | ಸಿಎಂ ಬಳಿ ಕೇಂದ್ರದಿಂದ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

Published : Nov 23, 2021, 11:08 AM IST

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆ ಹಾನಿ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ. ಬೆಳೆ ಹಾನಿ ಯಾವ ಪ್ರಮಾಣದಲ್ಲಾಗಿದೆ ಎನ್ನುವುದನ್ನು ವಿಚಾರಿಸಿದ್ದಾಗಿ ಸಿಎಂ  ಬೊಮ್ಮಾಯಿ ತಿಳಿಸಿದರು.  ಕೇಂದ್ರದಿಂದ ಅಗತ್ಯ ನೆರವು ಒದಗಿಸುವುದಾಗಿಯು ಪ್ರಧಾನಿ ಮೋದಿ ಭರವಸೆ  ನೀಡಿದ್ದಾರೆ

ಬೆಂಗಳೂರು (ನ.23):  ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಭಾರಿ ಪ್ರಮಾಣದಲ್ಲಿ ಮಳೆ (Rain) ಸುರಿಯುತ್ತಿದ್ದು ಅಪಾರ ಪ್ರಮಾಣದ ನಷ್ಟವನ್ನುಂಟು ಮಾಡಿದೆ. ಬೆಂಗಳೂರು ನಗರದಲ್ಲಿ  ಪ್ರವಾಹ ಸದೃಶ ವಾತಾವರಣ ನಿರ್ಮಾಣವಾಗಿದೆ. ಜನವಸತಿ ಪ್ರದೇಶಗಳು ನೀರಿನಿಂದಾವೃತವಾಗಿದೆ.  ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.  ಜಿಲ್ಲೆಗಳಲ್ಲಿ ಬೆಳೆಗಳು ನೀರುಪಾಲಾಗಿವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಳೆ ಹಾನಿ ಪ್ರದೇಶಕ್ಕೆ ತಾವೇ ಸ್ವತಃ ಭೇಟಿ ನೀಡುವುದಾಗಿ ಹೇಳಿದ್ದಾರೆ. 

Bengaluru Rains: 3 ತಾಸಿನ ಮಳೆಗೆ ತತ್ತರಿಸಿದ ಉದ್ಯಾನ ನಗರಿ : BBMPಗೆ ಜನರ ಹಿಡಿಶಾಪ!

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆ ಹಾನಿ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ. ಬೆಳೆ ಹಾನಿ ಯಾವ ಪ್ರಮಾಣದಲ್ಲಾಗಿದೆ ಎನ್ನುವುದನ್ನು ವಿಚಾರಿಸಿದ್ದಾಗಿ ಸಿಎಂ  ಬೊಮ್ಮಾಯಿ ತಿಳಿಸಿದರು.  ಕೇಂದ್ರದಿಂದ ಅಗತ್ಯ ನೆರವು ಒದಗಿಸುವುದಾಗಿಯು ಪ್ರಧಾನಿ ಮೋದಿ ಭರವಸೆ  ನೀಡಿದ್ದಾರೆ.  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more