Karnataka Rain: ಬೊಮ್ಮಾಯಿಯವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ, ಇನ್ನಾದ್ರೂ ಜನರ ಕಷ್ಟ ಕೇಳ್ರಿ'

Karnataka Rain: ಬೊಮ್ಮಾಯಿಯವರೇ ನಿಮ್ಮ ಹನಿಮೂನ್ ಕಾಲ ಮುಗಿದಿದೆ, ಇನ್ನಾದ್ರೂ ಜನರ ಕಷ್ಟ ಕೇಳ್ರಿ'

Published : Nov 21, 2021, 03:03 PM ISTUpdated : Nov 21, 2021, 05:25 PM IST

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಕಷ್ಟು ಅವಾಂತರಗಳಾಗಿವೆ. ಜನರು ಸಂಕಷ್ಟದಲ್ಲಿದ್ದಾರೆ. 

ಬೆಂಗಳೂರು (ನ. 21): ರಾಜ್ಯದಲ್ಲಿ ಅಕಾಲಿಕ ಮಳೆಯಿಂದ (Untimely Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಕಷ್ಟು ಅವಾಂತರಗಳಾಗಿವೆ. ಜನರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ, (Siddaramaiah) ಆಡಳಿತಾರೂಢ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. 

ಬೊಮ್ಮಾಯಿಯವರೇ, (CM Bommai) ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ.  ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ. ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ,ಬಾಳೆ,ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ. 

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದಿದ್ದಾರೆ.

 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more