ಛಾಯಾ ಭಗವತಿ ದೇವಿ ಪಾದಸ್ಪರ್ಶ ಮಾಡಿದ 'ಕೃಷ್ಣೆ'..!

ಛಾಯಾ ಭಗವತಿ ದೇವಿ ಪಾದಸ್ಪರ್ಶ ಮಾಡಿದ 'ಕೃಷ್ಣೆ'..!

Published : Aug 18, 2020, 11:01 AM IST

ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದರು ಛಾಯಾ ಭಗವತಿ ದೇವಿ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನದ ಗರ್ಭಗುಡಿ ಒಳಗೆ ನೀರು ನುಗ್ಗಿದೆ. ಹಾಗಾಗಿ ಮೆಟ್ಟಿಲ ಮೇಲೆಯೇ ಅರ್ಚಕರು ಪೂಜೆ ಮಾಡಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾಗಿದ್ದಾರೆ. ಒಂದು ಕಡೆ ತುಂಬಿ ಹರಿಯುತ್ತಿರುವ ಕೃಷ್ಣೆ, ಇನ್ನೊಂದು ಕಡೆ ಗರ್ಭಗುಡಿಯೊಳಗೆ ನುಗ್ಗಿದ ನೀರು. ಆದರೂ ದೇವಿಯ ದರ್ಶನ ಪಡೆಯಲು ಭಕ್ತವೃಂದ ಆಗಮಿಸುತ್ತಿದೆ. 

ಬೆಂಗಳೂರು (ಆ. 18): ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣೆ ತುಂಬಿ ಹರಿಯುತ್ತಿದ್ದರು ಛಾಯಾ ಭಗವತಿ ದೇವಿ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನದ ಗರ್ಭಗುಡಿ ಒಳಗೆ ನೀರು ನುಗ್ಗಿದೆ. ಹಾಗಾಗಿ ಮೆಟ್ಟಿಲ ಮೇಲೆಯೇ ಅರ್ಚಕರು ಪೂಜೆ ಮಾಡಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಕೃತಾರ್ಥರಾಗಿದ್ದಾರೆ. ಒಂದು ಕಡೆ ತುಂಬಿ ಹರಿಯುತ್ತಿರುವ ಕೃಷ್ಣೆ, ಇನ್ನೊಂದು ಕಡೆ ಗರ್ಭಗುಡಿಯೊಳಗೆ ನುಗ್ಗಿದ ನೀರು. ಆದರೂ ದೇವಿಯ ದರ್ಶನ ಪಡೆಯಲು ಭಕ್ತವೃಂದ ಆಗಮಿಸುತ್ತಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!