ಮಳೆಯಲ್ಲಿ ಮುಳುಗಿದ ಉಡುಪಿ; ಸುರಕ್ಷಿತ ಸ್ಥಳಗಳಿಗೆ ನಗರವಾಸಿಗಳು ದೌಡು!

ಮಳೆಯಲ್ಲಿ ಮುಳುಗಿದ ಉಡುಪಿ; ಸುರಕ್ಷಿತ ಸ್ಥಳಗಳಿಗೆ ನಗರವಾಸಿಗಳು ದೌಡು!

Published : Sep 21, 2020, 09:56 AM IST

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದೇ ಮೊದಲ ಬಾರಿಗೆ ಉಡುಪಿ ಸಂಪೂರ್ಣ ಜಲಾವೃತವಾಗಿದೆ. 300 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. 

ಉಡುಪಿ (ಸೆ. 21): ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದೇ ಮೊದಲ ಬಾರಿಗೆ ಉಡುಪಿ ಸಂಪೂರ್ಣ ಜಲಾವೃತವಾಗಿದೆ. 300 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. 

ಉಡುಪಿಯಲ್ಲಿ ಇದುವರೆಗೂ ಕಂಡು ಕೇಳರಿಯದಷ್ಟು ಮಳೆಯಾಗಿದೆ. 38 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 315 ಮಿಮಿ  ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇನ್ನೆರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!